AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ

ಫುಟ್​ಬಾಲ್ ಟೂರ್ನಿಗೆ ಇಟಲಿಗೆ ತೆರಳಿದ್ದಾಗ ದುರಂತ ಸಂಭವಿಸಿದೆ. ದೇಶದ ವಿವಿಧ ಭಾಗಗಳಿಂದ ಆಟಗಾರರು ಟೂರ್ನಿಗೆ ತೆರಳಿದ್ದರು. ಸದ್ಯ ಮೃತದೇಹದ ನಿರೀಕ್ಷೆಯಲ್ಲಿ ಕುಟುಂಬಸ್ಥರಿದ್ದಾರೆ.

ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ
ಯಶವಂತಕುಮಾರ್ (23)
TV9 Web
| Edited By: |

Updated on:Aug 11, 2021 | 10:20 AM

Share

ಮೈಸೂರು: ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೈಸೂರಿನ ಫುಟ್​ಬಾಲ್ ಆಟಗಾರ ಸಾವನ್ನಪ್ಪಿದ್ದಾರೆ. ರೋಮ್​ನಲ್ಲಿ ಯಶವಂತ ಕುಮಾರ್ (23) ಸಾವನ್ನಪ್ಪಿದ್ದಾರೆ. ಮೈಸೂರಿನ ಎನ್. ಆರ್. ಮೊಹಲ್ಲಾದ ನಿವಾಸಿ ಮೃತ ದುರ್ದೈವಿ. ಫುಟ್​ಬಾಲ್ (Football) ಟೂರ್ನಿಗೆ ಇಟಲಿಗೆ ತೆರಳಿದ್ದಾಗ ದುರಂತ ಸಂಭವಿಸಿದೆ. ದೇಶದ ವಿವಿಧ ಭಾಗಗಳಿಂದ ಆಟಗಾರರು ಟೂರ್ನಿಗೆ ತೆರಳಿದ್ದರು. ಸದ್ಯ ಮೃತದೇಹದ ನಿರೀಕ್ಷೆಯಲ್ಲಿ ಕುಟುಂಬಸ್ಥರಿದ್ದಾರೆ.

ಮೈಸೂರು: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ನಂಜನಗೂಡು ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಗೀತಾಗೆ ಸೇರಿದ 80 ಗ್ರಾಂ ತೂಕದ 2.5 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಬೈಕ್‌ನಲ್ಲಿ ಬಂದ ಸರಗಳ್ಳರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ವರುಣಾ ನಾಲೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲು ವರುಣಾ ನಾಲೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮೈಸೂರು ತಾಲ್ಲೂಕು ಶ್ಯಾದನಹಳ್ಳಿ ಬಳಿ ನಡೆದಿದೆ. ರಂಗಸ್ವಾಮಿ 14 ಮೃತ ಬಾಲಕ. 9ನೇ ತರಗತಿ ಓದುತ್ತಿದ್ದ ರಂಗಸ್ವಾಮಿ 5 ಜನ ಬಾಲಕರ ಜತೆ ನಾಲೆಯಲ್ಲಿ ಈಜಲು ಹೋಗಿದ್ದಾಗ ದುರಂತ ಸಂಭವಿಸಿದೆ. ರಂಗಸ್ವಾಮಿ ಮೈಸೂರಿನ ಮಂಜುನಾಥ ಪುರದ ನಿವಾಸಿ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿದ್ದ ಕಾಂಗೋ ಪ್ರಜೆ ಅನುಮಾನಾಸ್ಪದ ಸಾವು; ಮೃತದೇಹ ಕಾಂಗೋ ಎಂಬೆಸಿಗೆ ಹಸ್ತಾಂತರ

ಸಂಜಯನಗರದಲ್ಲಿ ಪಾರಿವಾಳ ಹಿಡಿಯಲು ಹೋದ ಯುವಕ ನಾಲ್ಕನೇ ಮಹಡಿಯಿಂದ ಬಿದ್ದು ಸಾವು

Published On - 9:58 am, Wed, 11 August 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ