AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಸಾವು

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ಘಟನೆ ಬಳಿಕ ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು.

ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಬಾಲಕಿ ಸಾವು
ಖುಷಿ(4) ಮೃತ ಬಾಲಕಿ
TV9 Web
| Edited By: |

Updated on: Sep 06, 2021 | 9:01 AM

Share

ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಖುಷಿ(4) ಮೃತ ಬಾಲಕಿ.

ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಾಣ್ಯವನ್ನು ನುಂಗಿದ್ದಳು. ಘಟನೆ ಬಳಿಕ ತಕ್ಷಣವೇ ಪೋಷಕರು ಮಗುವಿಗೆ ಮೊದಲು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಗು ಮೃತಪಟ್ಟಿದೆ.

ಇದನ್ನೂ ಓದಿ:

Crime News: ನೀರಿನಲ್ಲಿ ಆಟ ಆಡುತ್ತಿದ್ದಕ್ಕೆ ಕೋಪಗೊಂಡು ಮಗುವಿಗೆ ಥಳಿಸಿದ ಹೆತ್ತ ತಾಯಿ; ಗಂಭೀರ ಸ್ಥಿತಿಯಿಂದ 2 ವರ್ಷದ ಮಗು ಸಾವು

ಲಸಿಕೆ ಪಡೆದ ಬಳಿಕ ಮೂರು ತಿಂಗಳ ಮಗು ಸಾವು; ಆರೋಗ್ಯ ಅಧಿಕಾರಿಗಳ ಎಡವಟ್ಟು ಕಾರಣ ಎಂದು ಗ್ರಾಮಸ್ಥರ ಆರೋಪ, ಪ್ರತಿಭಟನೆ

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ