AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ

ಮೈಸೂರಿನ ನಾರಾಯಣ ಹೃದಯಾಲಯವು ದಸರಾ ಕೊಡುಗೆ ನೀಡುತ್ತಿದೆ. ಸುಮಾರು 1 ಸಾವಿರ ಜನರಿಗೆ ಉಚಿತ ಲಸಿಕೆ ವಿತರಣೆಗೆ ಸಿದ್ಧವಾಗಿದೆ. ಇಂದಿನಿಂದ ಉಚಿತ ಲಸಿಕೆ ಕಾರ್ಯಕ್ರಮ ಶುರುವಾಗಿದೆ.

ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ
ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Oct 11, 2021 | 2:57 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿನ ನಾರಾಯಣ ಹೃದಯಾಲಯದಿಂದ ಉಚಿತವಾಗಿ ಒಂದು ಸಾವಿರ ಜನರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರು ನಗರದ ಶಿವರಾಂಪೇಟೆಯಯಲ್ಲಿರುವ ನಾರಾಯಣ ಮಲ್ಟಿ ಸ್ಪೆಷಲ್ ಕ್ಲಿನಿಕ್‌ನಲ್ಲಿ ಲಸಿಕೆ ನೀಡಲಾಗುತ್ತಿದೆ.

ಸಾಂಸ್ಕೃತಿಕ ನಗರಿ ದಸರಾಗಾಗಿ ಸಜ್ಜಾಗಿದೆ. ದಸರಾ ನೋಡಲು ಸಾವಿರಾರು ಮಂದಿ ಬರುತ್ತಿದ್ದಾರೆ. ಪ್ರವಾಸಿಗರು, ಕಲಾ ಪ್ರೇಮಿಗಳು ಮೈಸೂರಿನತ್ತ ಮುಖ ಮಾಡಿದ್ದರೆ. ಈ ನಡುವೆ ಮಹಾಮಾರಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನ ನಾರಾಯಣ ಹೃದಯಾಲಯವು ದಸರಾ ಕೊಡುಗೆ ನೀಡುತ್ತಿದೆ. ಸುಮಾರು 1 ಸಾವಿರ ಜನರಿಗೆ ಉಚಿತ ಲಸಿಕೆ ವಿತರಣೆಗೆ ಸಿದ್ಧವಾಗಿದೆ. ಇಂದಿನಿಂದ ಉಚಿತ ಲಸಿಕೆ ಕಾರ್ಯಕ್ರಮ ಶುರುವಾಗಿದೆ. ನವರಾತ್ರಿಯ 5ನೇ ದಿನ ಸ್ಕಂದಮಾತೆಯ ಆರಾಧಿಸುವ ದಿನವಾದ ಇಂದು ನಾರಾಯನ ಮಲ್ಟಿ ಸ್ಪೆಷಲ್ ಕ್ಲಿನಿಕ್‌ ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ