ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ

ಮೈಸೂರಿನ ನಾರಾಯಣ ಹೃದಯಾಲಯವು ದಸರಾ ಕೊಡುಗೆ ನೀಡುತ್ತಿದೆ. ಸುಮಾರು 1 ಸಾವಿರ ಜನರಿಗೆ ಉಚಿತ ಲಸಿಕೆ ವಿತರಣೆಗೆ ಸಿದ್ಧವಾಗಿದೆ. ಇಂದಿನಿಂದ ಉಚಿತ ಲಸಿಕೆ ಕಾರ್ಯಕ್ರಮ ಶುರುವಾಗಿದೆ.

ದಸರಾ ವಿಶೇಷ ಕೊಡುಗೆ; ನಾರಾಯಣ ಹೃದಯಾಲಯದಿಂದ ಮೈಸೂರಿನಲ್ಲಿ ಒಂದು ಸಾವಿರ ಜನರಿಗೆ ಉಚಿತ ಲಸಿಕೆ
ಕೊವಿಡ್ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
| Updated By: ಆಯೇಷಾ ಬಾನು

Updated on: Oct 11, 2021 | 2:57 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಮೈಸೂರಿನ ನಾರಾಯಣ ಹೃದಯಾಲಯದಿಂದ ಉಚಿತವಾಗಿ ಒಂದು ಸಾವಿರ ಜನರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರು ನಗರದ ಶಿವರಾಂಪೇಟೆಯಯಲ್ಲಿರುವ ನಾರಾಯಣ ಮಲ್ಟಿ ಸ್ಪೆಷಲ್ ಕ್ಲಿನಿಕ್‌ನಲ್ಲಿ ಲಸಿಕೆ ನೀಡಲಾಗುತ್ತಿದೆ.

ಸಾಂಸ್ಕೃತಿಕ ನಗರಿ ದಸರಾಗಾಗಿ ಸಜ್ಜಾಗಿದೆ. ದಸರಾ ನೋಡಲು ಸಾವಿರಾರು ಮಂದಿ ಬರುತ್ತಿದ್ದಾರೆ. ಪ್ರವಾಸಿಗರು, ಕಲಾ ಪ್ರೇಮಿಗಳು ಮೈಸೂರಿನತ್ತ ಮುಖ ಮಾಡಿದ್ದರೆ. ಈ ನಡುವೆ ಮಹಾಮಾರಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಎದುರಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನ ನಾರಾಯಣ ಹೃದಯಾಲಯವು ದಸರಾ ಕೊಡುಗೆ ನೀಡುತ್ತಿದೆ. ಸುಮಾರು 1 ಸಾವಿರ ಜನರಿಗೆ ಉಚಿತ ಲಸಿಕೆ ವಿತರಣೆಗೆ ಸಿದ್ಧವಾಗಿದೆ. ಇಂದಿನಿಂದ ಉಚಿತ ಲಸಿಕೆ ಕಾರ್ಯಕ್ರಮ ಶುರುವಾಗಿದೆ. ನವರಾತ್ರಿಯ 5ನೇ ದಿನ ಸ್ಕಂದಮಾತೆಯ ಆರಾಧಿಸುವ ದಿನವಾದ ಇಂದು ನಾರಾಯನ ಮಲ್ಟಿ ಸ್ಪೆಷಲ್ ಕ್ಲಿನಿಕ್‌ ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ: ಆಫ್ರಿಕಾದ ಜೀವನಶೈಲಿಗೆ ವೇದಿಕೆಯಾದ ದಸರಾ ಬೊಂಬೆಗಳು; ದಂಪತಿ ವಿಶೇಷ ಆಸಕ್ತಿಗೆ ಸಾಕ್ಷಿಯಾದ ದಸರಾ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!