AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
TV9 Web
| Edited By: |

Updated on: Jul 15, 2021 | 8:04 AM

Share

ಮೈಸೂರು: ಕೊರೊನಾದಿಂದ ಆಸ್ಪತ್ರೆಗೆ ಸೇರಿದಾಗ ಸೋಂಕಿತರ ಬೆಲೆಬಾಳುವ ವಸ್ತುಗಳನ್ನು ಎಗರಿಸುವ ಪ್ರಕರಣಗಳು ಇನ್ನೂ ನಿಂತಿಲ್ಲ.  ಕಳೆದ ಏಪ್ರಿಲ್​-ಮೇ ತಿಂಗಳುಗಳಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರಿದ್ದಾಗ ಈ ಕಳ್ಳರ ಕರಾತ್ತು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬಂದಿತ್ತು. ಇದೀಗ ಮೈಸೂರಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿರುದ್ದವೂ ಇಂತಹ ಪ್ರಕರಣವೊದು ದಾಖಲಾಗಿದೆ.

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

ಗೌರಮ್ಮ ಅವರು ಆಸ್ಪತ್ರೆ ಸೇರಿದಾಗ 4 ಚಿನ್ನದ ಬಳೆ, ಒಂದು ಉಂಗುರ, 2 ಓಲೆ ಮತ್ತು ಕೊರಳಿನಲ್ಲಿ ಒಂದು ಚಿನ್ನದ ಸರ ಧರಿಸಿದ್ದರು. ಬಿಲ್ ಪಾವತಿಸಿದ ನಂತರ ನಿಮ್ಮ ತಾಯಿಯವರ ಒಡವೆಗಳನ್ನು ನೀಡುತ್ತೇವೆಂದು ಆಸ್ಪತ್ರೆಯ ಸಿಬ್ಬಂದಿ ಯಶವಂತ್ ಕುಮಾರ್​ಗೆ ತಿಳಿಸಿದ್ದರು. ನಂತರ ಎಲ್ಲಾ ಒಡವೆ ನೀಡಿದ ಆಸ್ಪತ್ರೆ ಸಿಬ್ಬಂದಿ 25 ಗ್ರಾಂ ತೂಕದ ಚಿನ್ನದ ಸರವನ್ನು ಬಿಟ್ಟು ಎಲ್ಲವನ್ನೂ ಹಿಂತಿರುಗಿಸಿದ್ದಾರೆ. ಸರದ ಬಗ್ಗೆ ಕೇಳಿದಾಗ ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ ಆಸ್ಪತ್ರೆಯ ಸಿಬ್ಬಂದಿ. ಈ ಸಂಬಂಧ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು; ಮೊಬೈಲ್ ಕಳುವಾಗಿದೆ ಎಂದು ಪತ್ರ ಬರೆದ ಕೊಡಗು ಬಾಲಕಿಗೆ ಹೊಸ ಫೋನ್!

(Gold chain allegedly stolen from coronavirus patient in mysore by private hospital)

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್