Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಮೈಸೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ; ಖಾಸಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 15, 2021 | 8:04 AM

ಮೈಸೂರು: ಕೊರೊನಾದಿಂದ ಆಸ್ಪತ್ರೆಗೆ ಸೇರಿದಾಗ ಸೋಂಕಿತರ ಬೆಲೆಬಾಳುವ ವಸ್ತುಗಳನ್ನು ಎಗರಿಸುವ ಪ್ರಕರಣಗಳು ಇನ್ನೂ ನಿಂತಿಲ್ಲ.  ಕಳೆದ ಏಪ್ರಿಲ್​-ಮೇ ತಿಂಗಳುಗಳಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರಿದ್ದಾಗ ಈ ಕಳ್ಳರ ಕರಾತ್ತು ರಾಜ್ಯದಲ್ಲಿ ಹೆಚ್ಚಾಗಿ ಕಂಡುಬಂದಿತ್ತು. ಇದೀಗ ಮೈಸೂರಿನ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿರುದ್ದವೂ ಇಂತಹ ಪ್ರಕರಣವೊದು ದಾಖಲಾಗಿದೆ.

ಮೈಸೂರಿನ ಎಂ.ಕೆ. ಯಶವಂತ್ ಕುಮಾರ್ ರವರಿಂದ ಈ ಸಂಬಂಧ ದೂರು ದಾಖಲಾಗಿದೆ. ಅವರ ತಾಯಿ ತಾಯಿ ಗೌರಮ್ಮ ಜೆ.ಪಿ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾಗೆ ಬಲಿಯಾಗಿದ್ದರು.

ಗೌರಮ್ಮ ಅವರು ಆಸ್ಪತ್ರೆ ಸೇರಿದಾಗ 4 ಚಿನ್ನದ ಬಳೆ, ಒಂದು ಉಂಗುರ, 2 ಓಲೆ ಮತ್ತು ಕೊರಳಿನಲ್ಲಿ ಒಂದು ಚಿನ್ನದ ಸರ ಧರಿಸಿದ್ದರು. ಬಿಲ್ ಪಾವತಿಸಿದ ನಂತರ ನಿಮ್ಮ ತಾಯಿಯವರ ಒಡವೆಗಳನ್ನು ನೀಡುತ್ತೇವೆಂದು ಆಸ್ಪತ್ರೆಯ ಸಿಬ್ಬಂದಿ ಯಶವಂತ್ ಕುಮಾರ್​ಗೆ ತಿಳಿಸಿದ್ದರು. ನಂತರ ಎಲ್ಲಾ ಒಡವೆ ನೀಡಿದ ಆಸ್ಪತ್ರೆ ಸಿಬ್ಬಂದಿ 25 ಗ್ರಾಂ ತೂಕದ ಚಿನ್ನದ ಸರವನ್ನು ಬಿಟ್ಟು ಎಲ್ಲವನ್ನೂ ಹಿಂತಿರುಗಿಸಿದ್ದಾರೆ. ಸರದ ಬಗ್ಗೆ ಕೇಳಿದಾಗ ನಮಗೆ ಗೊತ್ತಿಲ್ಲ ಎನ್ನುತ್ತಿದ್ದಾರೆ ಆಸ್ಪತ್ರೆಯ ಸಿಬ್ಬಂದಿ. ಈ ಸಂಬಂಧ ವಿದ್ಯಾರಣ್ಯಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವೀಯತೆ ಮೆರೆದ ಯುವ ಕಾಂಗ್ರೆಸ್ ಕಾರ್ಯಕರ್ತರು; ಮೊಬೈಲ್ ಕಳುವಾಗಿದೆ ಎಂದು ಪತ್ರ ಬರೆದ ಕೊಡಗು ಬಾಲಕಿಗೆ ಹೊಸ ಫೋನ್!

(Gold chain allegedly stolen from coronavirus patient in mysore by private hospital)

Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ