ಮೈಸೂರು: ಬಾಲ್ಯ ವಿವಾಹ ಪ್ರಶ್ನಿಸಿದ್ದಕ್ಕೆ ಚಾಕು ಇರಿತ; ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ

ಮಾತಿಗೆ ಮಾತು ಬೆಳೆದು ನಾಗೇಶ್‌ಗೆ ಚಾಕು ಇರಿತ ಮಾಡಲಾಗಿದೆ. ಚಾಕು ಇರಿತಕ್ಕೆ ಒಳಗಾದ ನಾಗೇಶ್‌ಗೆ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು: ಬಾಲ್ಯ ವಿವಾಹ ಪ್ರಶ್ನಿಸಿದ್ದಕ್ಕೆ ಚಾಕು ಇರಿತ; ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನ ಮೇಲೆ ಹಲ್ಲೆ
ನಂಜನಗೂಡು ಸರ್ಕಾರಿ ಆಸ್ಪತ್ರೆ
Follow us
| Updated By: ganapathi bhat

Updated on:Jan 26, 2022 | 7:44 AM

ಮೈಸೂರು: ಬಾಲ್ಯ ವಿವಾಹ ವಿರೋಧಿಸಿದ್ದಕ್ಕೆ ವ್ಯಕ್ತಿಗೆ ಚಾಕು ಇರಿತ ಮಾಡಿದ ದುರ್ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗ್ರಾಮ ಮಲ್ಲಹಳ್ಳಿ ಎಂಬಲ್ಲಿ ನಡೆದಿದೆ. ನಾಗೇಶ್ ಎಂಬವರಿನಿಗೆ ಚಾಕು ಇರಿತ ಮಾಡಲಾಗಿದೆ. ಮಾದೇಶ್ ಅಲಿಯಾಸ್ ಮೆಣಸು ಎಂಬಾತನಿಂದ ಇರಿತವಾಗಿದೆ. ಹೆಮ್ಮರಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗೇಶ್, ತಮ್ಮ ಚಿಕ್ಕಪ್ಪನ ಪುತ್ರಿಯನ್ನು ವಿವಾಹವಾಗಿದ್ದ ಮಾದೇಶನ ನಡೆಯನ್ನು ಪ್ರಶ್ನಿಸಿದ್ದರು. ಬಾಲ್ಯ ವಿವಾಹ ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ.

ಒಂದೂವರೆ ತಿಂಗಳ ಹಿಂದೆ ಮಾದೇಶ ಗೌಪ್ಯವಾಗಿ ವಿವಾಹವಾಗಿದ್ದ. ಯುವತಿ ಅಪ್ರಾಪ್ತೆಯಾಗಿದ್ದರಿಂದ ನಾಗೇಶ್ ಪ್ರಶ್ನೆ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ನಾಗೇಶ್‌ಗೆ ಚಾಕು ಇರಿತ ಮಾಡಲಾಗಿದೆ. ಚಾಕು ಇರಿತಕ್ಕೆ ಒಳಗಾದ ನಾಗೇಶ್‌ಗೆ ನಂಜನಗೂಡು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬಾಲ್ಯ ವಿವಾಹ ಇದು ಅಪರಾಧ ಎಂದು ಮಾದೇಶ್‌ಗೆ ನಾಗೇಶ್ ಬುದ್ದಿ ಹೇಳಿದ್ದರು. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಬೆಳೆದಿದೆ. ಮಾತಿನ ಚಕಮಕಿ ನಡುವೆ ನಾಗೇಶ್‌ಗೆ ಚಾಕು ಇರಿತ ಮಾಡಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ನಾಗೇಶ್​ನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದಾರೆ. ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ಕೊಲೆ; ಖಾಲಿ ಸೈಟ್ನಲ್ಲಿ ತಮ್ಮನ ಶವ ಪತ್ತೆ, ನಿಶ್ಚಿತಾರ್ಥ ಆಗಬೇಕಿದ್ದ ಅಣ್ಣ ಇನ್ನೂ ನಾಪತ್ತೆ

ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

Published On - 7:42 am, Wed, 26 January 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ