AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Neo Metro: ಮೈಸೂರು ನಗರದಲ್ಲಿ ಬಹುಮಹಡಿ ವಸತಿ ಸಂಕೀರ್ಣಗಳ ನಿರ್ಮಾಣ; ಸಾಂಸ್ಕೃತಿಕ ನಗರಿಯಲ್ಲಿ ತಲೆಯೆತ್ತಲಿದೆ ನಿಯೋ ಮೆಟ್ರೋ

 ಮೈಸೂರು ನಗರದಲ್ಲಿ ನಿಯೋ ಮೆಟ್ರೋ ನಿರ್ಮಾಣದ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೆಟ್ರೋ ನಗರ ನಿರ್ಮಾಣ ಸೇರಿ ಕೆಲ ಯೋಜನೆಗಳಿಗೆ ಮುಡಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

Mysuru Neo Metro: ಮೈಸೂರು ನಗರದಲ್ಲಿ ಬಹುಮಹಡಿ ವಸತಿ ಸಂಕೀರ್ಣಗಳ ನಿರ್ಮಾಣ; ಸಾಂಸ್ಕೃತಿಕ ನಗರಿಯಲ್ಲಿ ತಲೆಯೆತ್ತಲಿದೆ ನಿಯೋ ಮೆಟ್ರೋ
ಮೈಸೂರು ನಗರದಲ್ಲಿ ಬಹುಮಹಡಿ ವಸತಿ ಸಂಕೀರ್ಣಗಳ ನಿರ್ಮಾಣ; ಸಾಂಸ್ಕೃತಿಕ ನಗರಿಯಲ್ಲಿ ತಲೆಯೆತ್ತಲಿದೆ ನಿಯೋ ಮೆಟ್ರೋ
Follow us
TV9 Web
| Updated By: sandhya thejappa

Updated on:Aug 14, 2021 | 10:05 AM

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮತ್ತಷ್ಟು ವಿಸ್ತರಣೆಯಾಗಲು ಸಜ್ಜಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು -ಮುಡಾ (Mysuru Urban Development Authority -MUDA) ಮಹಾರಾಷ್ಟ್ರದ ನಾಸಿಕ್ ಮಾದರಿಯಲ್ಲಿ ನೂತನ ಮೆಟ್ರೋ ನಗರ (Neo Metro) ನಿರ್ಮಾಣ ಮಾಡಲು ನಿರ್ಧರಿಸಿದೆ.

ಮೈಸೂರು ನಗರದಲ್ಲಿ ನಿಯೋ ಮೆಟ್ರೋ ನಿರ್ಮಾಣದ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಮೆಟ್ರೋ ನಗರ ನಿರ್ಮಾಣ ಸೇರಿ ಕೆಲ ಯೋಜನೆಗಳಿಗೆ ಮುಡಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಮುಡಾ ಅಧ್ಯಕ್ಷ ರಾಜೀವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಗರದ 3 ಭಾಗಗಳಲ್ಲಿ ಗುಂಪು ಮನೆ ನಿರ್ಮಾಣ ಯೋಜನೆ (Group Housing Scheme) ಕೈಗೊಳ್ಳುವ ಬಗ್ಗೆ ನಿರ್ಧರಿಸಲಾಗಿದೆ. 478 ಕೋಟಿ ರೂಪಾಯಿ ವೆಚ್ಚದ ಬಹು ಮಹಡಿ ಗುಂಪುಮನೆ ಯೋಜನೆ (Multi Floor Housing Complex) ಇದಾಗಿದೆ. ವಿಜಯನಗರ-2, 3ನೇ ಹಂತ, ದಟ್ಟಗಳ್ಳಿಯಲ್ಲಿ ನಿಯೋ ಮೆಟ್ರೋ ನಿರ್ಮಾಣ ಕೈಗೆತ್ತಿಕೊಳ್ಳಲಾಗಿದೆ.

MUDA Site Allotment Case: ಶಾಸಕರು, ಮಾಜಿ ಶಾಸಕರು ಸೇರಿ 24 ಮಂದಿಗೆ ಬೆಂಗಳೂರು ಸಿಬಿಐ ಕೋರ್ಟ್​ನಿಂದ ಸಮನ್ಸ್ ಜಾರಿ (Group Housing Neo Metro Multi Floor Housing Complex to be built in mysore by muda)

Published On - 9:58 am, Sat, 14 August 21

ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ