AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ: ಹೆಚ್.ಡಿ ದೇವೇಗೌಡ

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ. ಅವ್ರ ಮನಸ್ಸಲ್ಲಿ ಇರೋದೇ ಬೇರೆ, ಅವರು ಹೊರಗೆ ಹೇಳೋದೇ ಬೇರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಹೆಚ್.ವಿಶ್ವನಾಥ್ ಬಗ್ಗೆ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಜನ ಇದ್ದಾರೆ ಅಂದುಕೊಳ್ಳುವುದು ತಪ್ಪು ಎಂದರು. ಹೆಚ್.ವಿಶ್ವನಾಥ್ ನನ್ನನ್ನೂ ಹೊಗಳಿದ್ದಾರೆ, ಸಿದ್ದರಾಮಯ್ಯರನ್ನು ಹೊಗಳಿದ್ದಾರೆ. ಮತಕ್ಕಾಗಿ ಹೀಗೆ ಮಾತನಾಡುತ್ತಾರೆಂಬುದು ಜನರಿಗೆ ಗೊತ್ತಿದೆ. ಈಗ ನಮ್ಮಂತಹ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆಯಲ್ಲಿ ಪರಿಣಾಮ ಬೀರುತ್ತೆ ಎಂದು ಅವರಿಗೆ […]

ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಒಬ್ಬ ಸೀಸನ್ಡ್​  ರಾಜಕಾರಣಿ: ಹೆಚ್.ಡಿ ದೇವೇಗೌಡ
ಸಾಧು ಶ್ರೀನಾಥ್​
|

Updated on:Nov 27, 2019 | 11:54 AM

Share

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ. ಅವ್ರ ಮನಸ್ಸಲ್ಲಿ ಇರೋದೇ ಬೇರೆ, ಅವರು ಹೊರಗೆ ಹೇಳೋದೇ ಬೇರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಹೆಚ್.ವಿಶ್ವನಾಥ್ ಬಗ್ಗೆ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಜನ ಇದ್ದಾರೆ ಅಂದುಕೊಳ್ಳುವುದು ತಪ್ಪು ಎಂದರು.

ಹೆಚ್.ವಿಶ್ವನಾಥ್ ನನ್ನನ್ನೂ ಹೊಗಳಿದ್ದಾರೆ, ಸಿದ್ದರಾಮಯ್ಯರನ್ನು ಹೊಗಳಿದ್ದಾರೆ. ಮತಕ್ಕಾಗಿ ಹೀಗೆ ಮಾತನಾಡುತ್ತಾರೆಂಬುದು ಜನರಿಗೆ ಗೊತ್ತಿದೆ. ಈಗ ನಮ್ಮಂತಹ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆಯಲ್ಲಿ ಪರಿಣಾಮ ಬೀರುತ್ತೆ ಎಂದು ಅವರಿಗೆ ಗೊತ್ತು. ಹೀಗಾಗಿ ಹೆಚ್.ವಿಶ್ವನಾಥ್ ನಮ್ಮನ್ನು ಹೊಗಳುತ್ತಾರೆ ಎಂದು ಹೆಚ್.ಡಿ.ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

Published On - 11:27 am, Wed, 27 November 19

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ