AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prof HJ Lakkappa Gowda Death: ಹಂಪಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಹೆಚ್​ಜೆ ಲಕ್ಕಪ್ಪಗೌಡ ನಿಧನ

ಸಂಜೆ 5.30 ರ ಸುಮಾರಿಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದ ಪ್ರೊ. ಲಕ್ಕಪ್ಪಗೌಡ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಮೈಸೂರಿನಲ್ಲಿ ಎಂದು ಟಿವಿ9ಗೆ ಲಕ್ಕಪ್ಪಗೌಡ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

Prof HJ Lakkappa Gowda Death: ಹಂಪಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಹೆಚ್​ಜೆ ಲಕ್ಕಪ್ಪಗೌಡ ನಿಧನ
ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಜೆ.ಲಕ್ಕಪ್ಪಗೌಡ
TV9 Web
| Edited By: |

Updated on: Jul 26, 2021 | 11:32 PM

Share

ಮೈಸೂರು: ಹಂಪಿ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಹೆಚ್.ಜೆ. ಲಕ್ಕಪ್ಪಗೌಡ ಅವರು ಇಂದು (ಜುಲೈ 26) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರೊ. ಹೆಚ್.ಜೆ. ಲಕ್ಕಪ್ಪಗೌಡಗೆ 84 ವರ್ಷ ವಯಸ್ಸಾಗಿತ್ತು. ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜಾನಪದ ಅಕಾಡೆಮಿ ಅಧ್ಯಕ್ಷ, ಕುವೆಂಪು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್​ ಆಗಿ ಅವರು ಸೇವೆ ಸಲ್ಲಿಸಿದ್ದರು.

ಸಂಜೆ 5.30 ರ ಸುಮಾರಿಗೆ ಸ್ವಗೃಹದಲ್ಲಿ ಕೊನೆಯುಸಿರೆಳೆದ ಪ್ರೊ. ಲಕ್ಕಪ್ಪಗೌಡ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಮೈಸೂರಿನಲ್ಲಿ ಎಂದು ಟಿವಿ9ಗೆ ಲಕ್ಕಪ್ಪಗೌಡ ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಲಕ್ಕಪ್ಪಗೌಡ ಅವರು ಮಧ್ಯಾಹ್ನ ಕುಟುಂಬ ಸದಸ್ಯರ ಜತೆ ಚೆನ್ನಾಗಿಯೇ ಮಾತಾಡಿದ್ದರು. ಸಂಜೆ ವೇಳೆಗೆ ಚಹಾ ಬೇಕು ಎಂದು ಕೇಳಿದ್ದರು. ಚಹಾ ತರುವಷ್ಟರಲ್ಲಿ ವ್ಹೀಲ್​ ಚೇರ್​ ಮೇಲೆ ತಂದೆ ಪ್ರಾಣಹೋಗಿದೆ. ನಾಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ. ಮೈಸೂರಿನ ಕುವೆಂಪುನಗರದಲ್ಲಿ ಪ್ರೊ. ಲಕ್ಕಪ್ಪಗೌಡ ಅಂತ್ಯಕ್ರಿಯೆ ನಡೆಯಲಿದೆ ಎಂದು ಪ್ರೊ. ಹೆಚ್.ಜೆ. ಲಕ್ಕಪ್ಪಗೌಡ ಪುತ್ರ ರವೀಂದ್ರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Jayanthi Death: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ಇನ್ನಿಲ್ಲ

G Madegowda Death: ಹಿರಿಯ ಹೋರಾಟಗಾರ ಜಿ ಮಾದೇಗೌಡ ನಿಧನಕ್ಕೆ ಗಣ್ಯರ ಸಂತಾಪ

(Hampi VV Retd VC Prof HJ Lakkappa Gowda Death at Mysuru)

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ