AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರೇಷ್ಮೆ ಸೀರೆಯ ಇತಿಹಾಸವೇನು? ಮೈಸೂರಿಗೆ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಪರಿಚಯಿಸಿದ್ದು ಯಾರು?

ಕ್ರಿಸ್ತಶಕ 1780-1790ರ ಸಮಯದಲ್ಲಿ ಟಿಪ್ಪು ಸುಲ್ತಾನನ ಆಳ್ವಿಕೆಯ ಕಾಲದಲ್ಲಿ ಮೈಸೂರು ಸಿಲ್ಕ್ ಆರಂಭವಾಯಿತು. ಆದರೆ ವಿದೇಶಗಳಿಂದ ಬರುತ್ತಿದ್ದ ರೇಷ್ಮೆ ಹಾಗೂ ರೆಯಾನ್‌ ಬಟ್ಟೆಗಳ ಹಾವಳಿಯಿಂದ ಅದರ ಜನಪ್ರಿಯತೆ ಕುಗ್ಗಿತು. ಬಳಿಕ ಮೈಸೂರು ಅರಸರ ಆಳ್ವಿಕೆಯ ಕಾಲದಲ್ಲಿ ಪುನಃ ಮೈಸೂರು ರೇಷ್ಮೆ ಸೀರೆಗಳ ಜನಪ್ರಿಯತೆ ಹೆಚ್ಚಾಯಿತು. ಮೈಸೂರು ರೇಷ್ಮೆ ಸೀರೆಗಳ ಇತಿಹಾಸ ತಿಳಿದುಕೊಳ್ಳಲು ಈ ಲೇಖನ ಓದಿ.

ಮೈಸೂರು ರೇಷ್ಮೆ ಸೀರೆಯ ಇತಿಹಾಸವೇನು? ಮೈಸೂರಿಗೆ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಪರಿಚಯಿಸಿದ್ದು ಯಾರು?
ಮೈಸೂರು ರೇಷ್ಮೆ ಸೀರೆ
Follow us
ಆಯೇಷಾ ಬಾನು
|

Updated on:May 18, 2024 | 1:08 PM

ಅಪ್ಪ-ಅಮ್ಮನ ಮದುವೆ ವಾರ್ಷಿಕೋತ್ಸವ, ಫ್ರೆಂಡ್​ ಮನೆಯಲ್ಲಿ ಪೂಜೆ ಸಮಾರಂಭ, ಸ್ನೇಹಿತೆಗೆ ಒಂದೊಳ್ಳೆ ಗಿಫ್ಟ್ ಕೊಡಬೇಕು, ಮೊದಲ ತಿಂಗಳ ಸಂಬಳ, ಹಬ್ಬ ಹರಿ ದಿನಗಳಲ್ಲಿ ನಮಗೆಲ್ಲ ಮೊದಲು ನೆನಪಾಗುವುದೇ ಮೈಸೂರು ರೇಷ್ಮೆ ಸೀರೆ. ಭಾರತೀಯ ಪರಂಪರೆಯಲ್ಲಿ ರೇಷ್ಮೆ ಸೀರೆಗೆ ಅದರದೇ ಆದ ಮಹತ್ವವಿದೆ. ಭಾರತೀಯ ಸಂಸ್ಕೃತಿ, ಸಂಪ್ರದಾಯದಲ್ಲಿ ಸೀರೆ ಉಡುಗೆಗೆ ಅಗ್ರ ಸ್ಥಾನ ನೀಡಲಾಗಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಯಾರಾಗುವ ರೇಷ್ಮೆ ಸೀರೆ ಹೆಚ್ಚಿನ ಜನ ಪ್ರಿಯತೆಯನ್ನು ಗಳಿಸಿದೆ. ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತಿರುವ ಅರಮನೆ ನಗರಿಗೆ ಭೇಟಿ ನೀಡುವ ವಿದೇಶಿಗರು ಮೈಸೂರು ಸಿಲ್ಕ್ ಸೀರೆಯ ಮಹತ್ವವನ್ನು ಅರಿತು ಖರೀದಿಸಿ ತಮ್ಮೊಂದಿಗೆ ಕೊಂಡೊಯ್ಯುತ್ತಾರೆ. ಆದರೆ ನಿಮಗೆ ಗೊತ್ತಾ ನಿಮ್ಮ ಅಚ್ಚುಮೆಚ್ಚಿನ ಈ ರೇಷ್ಮೆ ಸೀರೆ ಮೈಸೂರಿಗೆ ಪರಿಚಯಿಸಿದ್ದು ಯಾರು? ಮೈಸೂರು ರೇಷ್ಮೆ ಸೀರೆ ಉದ್ಯಮ ಆರಂಭವಾಗಿದ್ದು ಹೇಗೆ ಅಂತಾ? ಬನ್ನಿ ಈ ಆರ್ಟಿಕಲ್​ ಮೂಲಕ ತಿಳಿದುಕೊಳ್ಳಿ. ಸೀರೆ ನಮ್ಮ ಸಂಸ್ಕೃತಿಯ ಪ್ರತೀಕ. ಅನಾದಿ ಕಾಲದಿಂದಲೂ ಮಹಿಳೆಯರ ಪ್ರಮುಖ ಉಡುಗೆ. ನಮ್ಮ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಗಳ ಪ್ರಭಾವ ಬಿದ್ದರೂ ಸೀರೆ ಮೇಲಿನ ಗೌರವ, ವ್ಯಾಮೋಹ ಕಿಂಚಿತ್ತೂ ಕಡಿಮೆ ಆಗಿಲ್ಲ. ಈಗ ವಿದೇಶಿ ಮಹಿಳೆಯರಿಗೂ ಸೀರೆ ಮೇಲೆ ಮೋಹ ಹೆಚ್ಚಾಗಿದೆ. ಅಷ್ಟರಮಟ್ಟಿಗೆ ರೇಷ್ಮೆ ಸೀರೆಗಳು ಹವಾ ಸೃಷ್ಟಿಸಿವೆ. ಕರ್ನಾಟಕದಲ್ಲಿ ಉಡುಪಿ ಸೀರೆ, ಮೊಳಕಾಲ್ಮೂರು ಸೀರೆ, ಕಾಂಜೀವರಂ, ಬನಾರಸ್, ಇಳಕಲ್, ಧಮಾವರಂ, ಕೇರಳ ಕಾಟನ್, ಗಾರ್ಡನ್ ಸಿಲ್ಕ್, ಪ್ಲೇನ್, ಸಿಂಥೆಟಿಕ್, ಡಿಸೈನರ್, ಪಾಲಿಸ್ಟರ್, ಲೈಟ್​ವೇಟ್, ಡಬಲ್​ಷೇಡ್ ಹೀಗೆ ಸಾವಿರಾರು ಬಗೆಯ ರೇಷ್ಮೆ ಸೀರೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೂ ಕನ್ನಡಿಗರಿಗೆ ಮಾತ್ರ...

Published On - 2:06 pm, Thu, 16 May 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್