AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ರೇಷ್ಮೆ ಸೀರೆಯ ಇತಿಹಾಸವೇನು? ಮೈಸೂರಿಗೆ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಪರಿಚಯಿಸಿದ್ದು ಯಾರು?

ಕ್ರಿಸ್ತಶಕ 1780-1790ರ ಸಮಯದಲ್ಲಿ ಟಿಪ್ಪು ಸುಲ್ತಾನನ ಆಳ್ವಿಕೆಯ ಕಾಲದಲ್ಲಿ ಮೈಸೂರು ಸಿಲ್ಕ್ ಆರಂಭವಾಯಿತು. ಆದರೆ ವಿದೇಶಗಳಿಂದ ಬರುತ್ತಿದ್ದ ರೇಷ್ಮೆ ಹಾಗೂ ರೆಯಾನ್‌ ಬಟ್ಟೆಗಳ ಹಾವಳಿಯಿಂದ ಅದರ ಜನಪ್ರಿಯತೆ ಕುಗ್ಗಿತು. ಬಳಿಕ ಮೈಸೂರು ಅರಸರ ಆಳ್ವಿಕೆಯ ಕಾಲದಲ್ಲಿ ಪುನಃ ಮೈಸೂರು ರೇಷ್ಮೆ ಸೀರೆಗಳ ಜನಪ್ರಿಯತೆ ಹೆಚ್ಚಾಯಿತು. ಮೈಸೂರು ರೇಷ್ಮೆ ಸೀರೆಗಳ ಇತಿಹಾಸ ತಿಳಿದುಕೊಳ್ಳಲು ಈ ಲೇಖನ ಓದಿ.

ಮೈಸೂರು ರೇಷ್ಮೆ ಸೀರೆಯ ಇತಿಹಾಸವೇನು? ಮೈಸೂರಿಗೆ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಪರಿಚಯಿಸಿದ್ದು ಯಾರು?
ಮೈಸೂರು ರೇಷ್ಮೆ ಸೀರೆ
ಆಯೇಷಾ ಬಾನು
|

Updated on:May 18, 2024 | 1:08 PM

Share

ಅಪ್ಪ-ಅಮ್ಮನ ಮದುವೆ ವಾರ್ಷಿಕೋತ್ಸವ, ಫ್ರೆಂಡ್​ ಮನೆಯಲ್ಲಿ ಪೂಜೆ ಸಮಾರಂಭ, ಸ್ನೇಹಿತೆಗೆ ಒಂದೊಳ್ಳೆ ಗಿಫ್ಟ್ ಕೊಡಬೇಕು, ಮೊದಲ ತಿಂಗಳ ಸಂಬಳ, ಹಬ್ಬ ಹರಿ ದಿನಗಳಲ್ಲಿ ನಮಗೆಲ್ಲ ಮೊದಲು ನೆನಪಾಗುವುದೇ ಮೈಸೂರು ರೇಷ್ಮೆ ಸೀರೆ. ಭಾರತೀಯ ಪರಂಪರೆಯಲ್ಲಿ ರೇಷ್ಮೆ ಸೀರೆಗೆ ಅದರದೇ ಆದ ಮಹತ್ವವಿದೆ. ಭಾರತೀಯ ಸಂಸ್ಕೃತಿ, ಸಂಪ್ರದಾಯದಲ್ಲಿ ಸೀರೆ ಉಡುಗೆಗೆ ಅಗ್ರ ಸ್ಥಾನ ನೀಡಲಾಗಿದೆ. ಅದರಲ್ಲೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಯಾರಾಗುವ ರೇಷ್ಮೆ ಸೀರೆ ಹೆಚ್ಚಿನ ಜನ ಪ್ರಿಯತೆಯನ್ನು ಗಳಿಸಿದೆ. ಲಕ್ಷಾಂತರ ಪ್ರವಾಸಿಗರನ್ನು ಸೆಳೆಯುತ್ತಿರುವ ಅರಮನೆ ನಗರಿಗೆ ಭೇಟಿ ನೀಡುವ ವಿದೇಶಿಗರು ಮೈಸೂರು ಸಿಲ್ಕ್ ಸೀರೆಯ ಮಹತ್ವವನ್ನು ಅರಿತು ಖರೀದಿಸಿ ತಮ್ಮೊಂದಿಗೆ ಕೊಂಡೊಯ್ಯುತ್ತಾರೆ. ಆದರೆ ನಿಮಗೆ ಗೊತ್ತಾ ನಿಮ್ಮ ಅಚ್ಚುಮೆಚ್ಚಿನ ಈ ರೇಷ್ಮೆ ಸೀರೆ ಮೈಸೂರಿಗೆ ಪರಿಚಯಿಸಿದ್ದು ಯಾರು? ಮೈಸೂರು ರೇಷ್ಮೆ ಸೀರೆ ಉದ್ಯಮ ಆರಂಭವಾಗಿದ್ದು ಹೇಗೆ ಅಂತಾ? ಬನ್ನಿ ಈ ಆರ್ಟಿಕಲ್​ ಮೂಲಕ ತಿಳಿದುಕೊಳ್ಳಿ. ಸೀರೆ ನಮ್ಮ ಸಂಸ್ಕೃತಿಯ ಪ್ರತೀಕ. ಅನಾದಿ ಕಾಲದಿಂದಲೂ ಮಹಿಳೆಯರ ಪ್ರಮುಖ ಉಡುಗೆ. ನಮ್ಮ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಗಳ ಪ್ರಭಾವ ಬಿದ್ದರೂ ಸೀರೆ ಮೇಲಿನ ಗೌರವ, ವ್ಯಾಮೋಹ ಕಿಂಚಿತ್ತೂ ಕಡಿಮೆ ಆಗಿಲ್ಲ. ಈಗ ವಿದೇಶಿ ಮಹಿಳೆಯರಿಗೂ ಸೀರೆ ಮೇಲೆ ಮೋಹ ಹೆಚ್ಚಾಗಿದೆ. ಅಷ್ಟರಮಟ್ಟಿಗೆ ರೇಷ್ಮೆ ಸೀರೆಗಳು ಹವಾ ಸೃಷ್ಟಿಸಿವೆ. ಕರ್ನಾಟಕದಲ್ಲಿ ಉಡುಪಿ ಸೀರೆ, ಮೊಳಕಾಲ್ಮೂರು ಸೀರೆ, ಕಾಂಜೀವರಂ, ಬನಾರಸ್, ಇಳಕಲ್, ಧಮಾವರಂ, ಕೇರಳ ಕಾಟನ್, ಗಾರ್ಡನ್ ಸಿಲ್ಕ್, ಪ್ಲೇನ್, ಸಿಂಥೆಟಿಕ್, ಡಿಸೈನರ್, ಪಾಲಿಸ್ಟರ್, ಲೈಟ್​ವೇಟ್, ಡಬಲ್​ಷೇಡ್ ಹೀಗೆ ಸಾವಿರಾರು ಬಗೆಯ ರೇಷ್ಮೆ ಸೀರೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರೂ ಕನ್ನಡಿಗರಿಗೆ ಮಾತ್ರ...

Published On - 2:06 pm, Thu, 16 May 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್