AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ 60 ಸಾವಿರ ಬೆಲೆ ಬಾಳುವ ಮೊಬೈಲ್ ಫೋನ್ ಹಿಂದಿರುಗಿಸಿ ಪ್ರಮಾಣಿಕತೆ ಮೆರೆದ ಆಟೋ ಚಾಲಕ; ಮೈಸೂರು ಡಿಸಿಪಿಯಿಂದ ಸನ್ಮಾನ

ಮೈಸೂರಿನ ಜಗನ್ಮೋಹನ ಅರಮನೆಯಿಂದ ಮೃಗಾಲಯಕ್ಕೆ ತೆರಳಿದ್ದ ಶ್ಯಾಮ್ ಈ ವೇಳೆ 60 ಸಾವಿರ ಮೌಲ್ಯದ ಒನ್ ಪ್ಲಸ್ ಮೊಬೈಲನ್ನು ಆಟೋದಲ್ಲಿಯೇ ಬಿಟ್ಟು ಹೋಗಿದ್ದರು. ಶ್ಯಾಮ್ ಆಟೋ ಇಳಿದ ಮೇಲೆ ಮೊಬೈಲ್ ಗಮನಿಸಿದ ಆಟೋ ಚಾಲಕ ರಾಜು ತಕ್ಷಣವೇ ಫೋನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಯಾಣಿಕರ 60 ಸಾವಿರ ಬೆಲೆ ಬಾಳುವ ಮೊಬೈಲ್ ಫೋನ್ ಹಿಂದಿರುಗಿಸಿ ಪ್ರಮಾಣಿಕತೆ ಮೆರೆದ ಆಟೋ ಚಾಲಕ; ಮೈಸೂರು ಡಿಸಿಪಿಯಿಂದ ಸನ್ಮಾನ
ಆಟೋ ಚಾಲಕ ರಾಜುಗೆ ಸನ್ಮಾನ
TV9 Web
| Edited By: |

Updated on: Jun 07, 2022 | 8:18 AM

Share

ಮೈಸೂರು: ಆಟೋದಲ್ಲಿ ಮರೆತು ಹೋಗಿದ್ದ ಪ್ರಯಾಣಿಕರ ಮೊಬೈಲ್ ಹಿಂದಿರುಗಿಸಿ ಆಟೋ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಸಾಂಸ್ಕೃತಿಕ ನಾಡು ಮೈಸೂರಿನಲ್ಲಿ ನಡೆದಿದೆ. ಮೈಸೂರಿಗೆ ಪ್ರವಾಸಕ್ಕೆಂದು ಬೆಂಗಳೂರಿನಿಂದ ಆಗಮಿಸಿದ್ದ ಶ್ಯಾಮ್ ಎಂಬುವವರು ಆಟೋದಲ್ಲೇ ಮೊಬೈಲ್ ಬಿಟ್ಟು ಹೋಗಿದ್ದರು. ಆಟೋ ಚಾಲಕ 60 ಸಾವಿರ ಬೆಲೆ ಬಾಳುವ ಮೊಬೈಲ್‌ ಹಿಂದಿರುಗಿಸಿ ಪ್ರಮಾಣಿಕತೆ ಮೆರೆದಿದ್ದಾರೆ.

ಮೈಸೂರಿನ ಜಗನ್ಮೋಹನ ಅರಮನೆಯಿಂದ ಮೃಗಾಲಯಕ್ಕೆ ತೆರಳಿದ್ದ ಶ್ಯಾಮ್ ಈ ವೇಳೆ 60 ಸಾವಿರ ಮೌಲ್ಯದ ಒನ್ ಪ್ಲಸ್ ಮೊಬೈಲನ್ನು ಆಟೋದಲ್ಲಿಯೇ ಬಿಟ್ಟು ಹೋಗಿದ್ದರು. ಶ್ಯಾಮ್ ಆಟೋ ಇಳಿದ ಮೇಲೆ ಮೊಬೈಲ್ ಗಮನಿಸಿದ ಆಟೋ ಚಾಲಕ ರಾಜು ತಕ್ಷಣವೇ ಫೋನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮೊಬೈಲ್ ವಾಪಸ್ಸು ನೀಡಿದ ರಾಜುಗೆ ಡಿಸಿಪಿ ಗೀತಾ ಪ್ರಸನ್ನ ಗೌರವಿಸಿ ಸನ್ಮಾನ ಮಾಡಿದ್ದಾರೆ. ರಾಜು ಪ್ರಾಮಾಣಿಕತೆಗೆ ಪ್ರಶಂಸನಾ ಪತ್ರ ನೀಡಿದ್ದಾರೆ. ಇದನ್ನೂ ಓದಿ; ಬೈಕಿನ ಚೇನ್ ಸಾಕೆಟ್​ನಲ್ಲಿ ನುಸುಳಿದ್ದ ನಾಗರಹಾವನ್ನು ನೆಲಮಂಗಲದ ಉರಗ ತಜ್ಞ ಲೋಕೇಶ್ ರಕ್ಷಿಸಿದರು

ಮೈಸೂರಿನಲ್ಲಿ 10 ದಿನದಲ್ಲಿ 29 ಲಕ್ಷ ದಂಡ 6,329 ಪ್ರಕರಣ ದಾಖಲು ಮೈಸೂರಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು ಕಳೆದ 10 ದಿನದಲ್ಲಿ 6,329 ಪ್ರಕರಣ ದಾಖಲಿಸಿ 29 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ. ತ್ರಿಬಲ್ ರೈಡಿಂಗ್, ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ಸಂಚಾರದ ವೇಳೆ ಮೊಬೈಲ್ ಬಳಕೆ, ಅತಿ ವೇಗ, ಸಿಗ್ನಲ್ ಜಂಪ್, ಮದ್ಯಪಾನ ಮಾಡಿ ವಾಹನ ಚಾಲನೆಯಡಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​