AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ: ರೂ. 1.41 ಕೋಟಿ ಹಣ ಸಂಗ್ರಹ

ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ; ಕಳೆದ ಒಂದು ತಿಂಗಳಲ್ಲಿ 24 ಹುಂಡಿಗಳಲ್ಲಿ 1,41 ರೂ. ಹಣ ಸಂಗ್ರಹವಾಗಿದ್ದು, 8 ಸಾವಿರ ಮೌಲ್ಯದ ನಿಷೇಧಿತ ನೋಟು ಪತ್ತೆಯಾಗಿವೆ.

ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ: ರೂ. 1.41 ಕೋಟಿ ಹಣ ಸಂಗ್ರಹ
ಹುಂಡಿ ಎಣಿಕೆ ಕಾರ್ಯ ಮಾಡುತ್ತಿರುವ ಸಿಬ್ಬಂದಿ
TV9 Web
| Edited By: |

Updated on:Jun 11, 2022 | 12:38 PM

Share

ಮೈಸೂರು: ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ ಮಾಡಿದ್ದು, 1.41 ಕೋಟಿ ಹಣ ಸಂಗ್ರಹವಾಗಿದೆ. ಒಂದು ತಿಂಗಳ ಅವಧಿಯಲ್ಲಿ 24 ಹುಂಡಿಗಳ ಎಣಿಕೆಯಲ್ಲಿ 1,41,15,185 ರೂಪಾಯಿ ಸಂಗ್ರಹವಾಗಿದೆ. ಈ ಹಿಂದೆ 20ಕ್ಕೂ ಹೆಚ್ಚು ಹುಂಡಿಗಳಿಂದ 2 ಕೋಟಿ 49 ಲಕ್ಷದ 7 ಸಾವಿರದ 52 ರೂಪಾಯಿ ಸಂಗ್ರಹವಾಗಿತ್ತು. ಈ ಬಾರಿಯೂ ನಿಷೇಧಿತ ನೋಟುಗಳ ಕಾಣಿಕೆ ಮುಂದುವರಿಕೆಯಾಗಿದ್ದು, ಹುಂಡಿ ಎಣಿಕೆ ವೇಳೆ 8 ಸಾವಿರ ಮೌಲ್ಯದ ನಿಷೇಧಿತ ನೋಟು ಪತ್ತೆಯಾಗಿದೆ. ಜತೆಗೆ 1.25 ಕೆ.ಜಿ.ಚಿನ್ನ 6 ಕೆಜಿ 141 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ

ಜಿಲ್ಲೆಯ ಪ್ರಮುಖ ದೇಗುಲಗಳ ಪೈಕಿ ನಂಜುಂಡೇಶ್ವರನ ದೇಗುಲವೂ ಒಂದಾಗಿದ್ದು, ಜನರ ನೆಚ್ಚಿನ ದೇವಸ್ಥಾನ ಆಗಿದೆ. ಇತ್ತೀಚೆಗೆ ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಗಳಿಂದ ಆಗಮಿಸುವ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ. ಪಕ್ಕದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದ ಬರುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ದೇಗುಲಕ್ಕೆ ಹೆಚ್ಚಾಗಿ ಕಾಣಿಕೆ ಹರಿದುಬಂದಿದೆ. ಎರಡು ತಿಂಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇದರ ಪರಿಣಾಮ ಹುಂಡಿಯಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:22 am, Sat, 11 June 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ