AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ತಂದೆ ನಿಧನರಾಗಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಮೈಸೂರಿನ ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ
ಅಣ್ಣೇಗೌಡ, ಸೋಮಶೇಖರ್ ಅವರ ತಂದೆ
ರಮೇಶ್ ಬಿ. ಜವಳಗೇರಾ
|

Updated on: Apr 25, 2023 | 7:42 AM

Share

ಮುಖ್ಯಾಂಶಗಳು

  • ಹುಣಸೂರು‌ ಬಿಜೆಪಿ‌ ಅಭ್ಯರ್ಥಿಗೆ ಪಿತೃ ವಿಯೋಗ
  • ಹುಣಸೂರು‌ ಬಿಜೆಪಿ‌ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ತಂದೆ ವಿಧಿವಶ
  • ವಯೋ ಸಹಜ‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣೇಗೌಡ

ಮೈಸೂರು: ಜಿಲ್ಲೆಯ ಹುಣಸೂರು ವಿಧಾನಸಭಾ ಕ್ಷೇತ್ರದ‌ ಬಿಜೆಪಿ‌ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ತಂದೆ ವಿಧಿವಶರಾಗಿದ್ದಾರೆ. ವಯೋ ಸಹಜ‌ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣೇಗೌಡ (70) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ದೇವರಹಳ್ಳಿ ಸೋಮಶೇಖರ್, ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರ ಮಧ್ಯ ತಂದೆ ನಿಧನ ಅವರಿಗೆ ಆಘಾತವಾಗಿದೆ.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ