- Kannada News Karnataka Mysuru hunsur Assembly constituency bjp candidate somashekhar father passes away
ಮೈಸೂರಿನ ಹುಣಸೂರು ಬಿಜೆಪಿ ಅಭ್ಯರ್ಥಿಗೆ ಪಿತೃ ವಿಯೋಗ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ತಂದೆ ನಿಧನರಾಗಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಣ್ಣೇಗೌಡ, ಸೋಮಶೇಖರ್ ಅವರ ತಂದೆ
Updated on: Apr 25, 2023 | 7:42 AM
ಮೈಸೂರು: ಜಿಲ್ಲೆಯ ಹುಣಸೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ತಂದೆ ವಿಧಿವಶರಾಗಿದ್ದಾರೆ. ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಣ್ಣೇಗೌಡ (70) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು (ಏಪ್ರಿಲ್ 25) ಮಧ್ಯಾಹ್ನ 12 ಗಂಟೆಗೆ ದೇವಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ದೇವರಹಳ್ಳಿ ಸೋಮಶೇಖರ್, ಈ ಬಾರಿ ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇದರ ಮಧ್ಯ ತಂದೆ ನಿಧನ ಅವರಿಗೆ ಆಘಾತವಾಗಿದೆ.
Related Stories
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ಬ್ಯಾಂಗಲ್ ಬಂಗಾರಿ ಹಾಡಿನಲ್ಲಿ ಮಿಂಚಿದ ರಾಶಿಕಾ ಶೆಟ್ಟಿ
ಆಲ್ಬಾಂ ಸಾಂಗ್ ಒಪ್ಪಿಕೊಂಡ ಧನುಶ್-ಸ್ಪಂದನಾ
ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಪುಟ್ಟ ಬಾಲಕನ ಕೈಗೆ ಬಿಯರ್, ಸಿಗರೇಟ್ ಕೊಟ್ಟ ಯುವಕ
ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕನನ್ನು ರಕ್ಷಣೆ ಮಾಡಿದ್ಹೇಗೆ ನೋಡಿ
ಇಷ್ಟು ಅರ್ಜೆಂಟಲ್ಲಿ ಹೋಗೋದಾದರೂ ಎಲ್ಲಿಗೆ?
ಕರೆಂಟ್ ಶಾಕ್ಗೂ ಹೆದರದ ಹಾವಿನ ಅವಸ್ಥೆ ನೋಡಿ!
