AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​

Yaduveer Krishnadatta Chamaraja Wadiyar: ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿಮೊಮ್ಮಗ.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
TV9 Web
| Edited By: |

Updated on: Aug 01, 2022 | 6:28 PM

Share

ಬೆಂಗಳೂರು: ಮೈಸೂರು ಮಹಾರಾಜರ ಕೊನೆಯ ಕೊಂಡಿಯಂತಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (30) ಅವರು (Yaduveer Krishnadatta Chamaraja Wadiyar ) ಇಂದು ಅರಮನೆ ರಸ್ತೆಯಲ್ಲಿರುವ ಐತಿಹಾಸಿಕ ಓಣಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ನನ್ನ ಕರ್ತವ್ಯ ಇರುವುದು ಪರಂಪರೆ ಮುಂದುವರಿಸಿಕೊಂಡು ಹೋಗುವುದು. ಆ ಜವಾಬ್ದಾರಿ ನಿಭಾಯಿಸುತ್ತೇನೆ. ಸಂಪ್ರದಾಯ ರಕ್ಷಣೆ ಜೊತೆಗೆ ಜನರ ಸೇವೆಯನ್ನು ಮಾಡುತ್ತೇನೆ ಎಂದು ಮಹಾರಾಜ ಯದುವೀರ ಒಡೆಯರ್ ಹೇಳಿದ್ದಾರೆ.

ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ (Jayachamarajendra Wadiyar)​​ ಅವರ ಮರಿಮೊಮ್ಮಗ.

Also Read:

ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸರಳತೆಗೆ ಅಪಾರ ಮೆಚ್ಚುಗೆ, ಫೋಟೋ ವೈರಲ್

‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ