AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​

Yaduveer Krishnadatta Chamaraja Wadiyar: ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿಮೊಮ್ಮಗ.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
TV9 Web
| Edited By: |

Updated on: Aug 01, 2022 | 6:28 PM

Share

ಬೆಂಗಳೂರು: ಮೈಸೂರು ಮಹಾರಾಜರ ಕೊನೆಯ ಕೊಂಡಿಯಂತಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (30) ಅವರು (Yaduveer Krishnadatta Chamaraja Wadiyar ) ಇಂದು ಅರಮನೆ ರಸ್ತೆಯಲ್ಲಿರುವ ಐತಿಹಾಸಿಕ ಓಣಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ನನ್ನ ಕರ್ತವ್ಯ ಇರುವುದು ಪರಂಪರೆ ಮುಂದುವರಿಸಿಕೊಂಡು ಹೋಗುವುದು. ಆ ಜವಾಬ್ದಾರಿ ನಿಭಾಯಿಸುತ್ತೇನೆ. ಸಂಪ್ರದಾಯ ರಕ್ಷಣೆ ಜೊತೆಗೆ ಜನರ ಸೇವೆಯನ್ನು ಮಾಡುತ್ತೇನೆ ಎಂದು ಮಹಾರಾಜ ಯದುವೀರ ಒಡೆಯರ್ ಹೇಳಿದ್ದಾರೆ.

ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ (Jayachamarajendra Wadiyar)​​ ಅವರ ಮರಿಮೊಮ್ಮಗ.

Also Read:

ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸರಳತೆಗೆ ಅಪಾರ ಮೆಚ್ಚುಗೆ, ಫೋಟೋ ವೈರಲ್

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್