AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​

Yaduveer Krishnadatta Chamaraja Wadiyar: ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿಮೊಮ್ಮಗ.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
TV9 Web
| Edited By: ಸಾಧು ಶ್ರೀನಾಥ್​|

Updated on: Aug 01, 2022 | 6:28 PM

Share

ಬೆಂಗಳೂರು: ಮೈಸೂರು ಮಹಾರಾಜರ ಕೊನೆಯ ಕೊಂಡಿಯಂತಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (30) ಅವರು (Yaduveer Krishnadatta Chamaraja Wadiyar ) ಇಂದು ಅರಮನೆ ರಸ್ತೆಯಲ್ಲಿರುವ ಐತಿಹಾಸಿಕ ಓಣಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ನನ್ನ ಕರ್ತವ್ಯ ಇರುವುದು ಪರಂಪರೆ ಮುಂದುವರಿಸಿಕೊಂಡು ಹೋಗುವುದು. ಆ ಜವಾಬ್ದಾರಿ ನಿಭಾಯಿಸುತ್ತೇನೆ. ಸಂಪ್ರದಾಯ ರಕ್ಷಣೆ ಜೊತೆಗೆ ಜನರ ಸೇವೆಯನ್ನು ಮಾಡುತ್ತೇನೆ ಎಂದು ಮಹಾರಾಜ ಯದುವೀರ ಒಡೆಯರ್ ಹೇಳಿದ್ದಾರೆ.

ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ (Jayachamarajendra Wadiyar)​​ ಅವರ ಮರಿಮೊಮ್ಮಗ.

Also Read:

ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸರಳತೆಗೆ ಅಪಾರ ಮೆಚ್ಚುಗೆ, ಫೋಟೋ ವೈರಲ್

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ