AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​

Yaduveer Krishnadatta Chamaraja Wadiyar: ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಮರಿಮೊಮ್ಮಗ.

ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ, ಅರಮನೆಯ ಪರಂಪರೆ ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇದೆ -ಯದುವೀರ್ ಒಡೆಯರ್​​​​
TV9 Web
| Edited By: ಸಾಧು ಶ್ರೀನಾಥ್​|

Updated on: Aug 01, 2022 | 6:28 PM

Share

ಬೆಂಗಳೂರು: ಮೈಸೂರು ಮಹಾರಾಜರ ಕೊನೆಯ ಕೊಂಡಿಯಂತಿರುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (30) ಅವರು (Yaduveer Krishnadatta Chamaraja Wadiyar ) ಇಂದು ಅರಮನೆ ರಸ್ತೆಯಲ್ಲಿರುವ ಐತಿಹಾಸಿಕ ಓಣಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ರಾಜಕೀಯದ ಮೇಲೆ ಆಸಕ್ತಿ ಇಲ್ಲ. ನನ್ನ ಕರ್ತವ್ಯ ಇರುವುದು ಪರಂಪರೆ ಮುಂದುವರಿಸಿಕೊಂಡು ಹೋಗುವುದು. ಆ ಜವಾಬ್ದಾರಿ ನಿಭಾಯಿಸುತ್ತೇನೆ. ಸಂಪ್ರದಾಯ ರಕ್ಷಣೆ ಜೊತೆಗೆ ಜನರ ಸೇವೆಯನ್ನು ಮಾಡುತ್ತೇನೆ ಎಂದು ಮಹಾರಾಜ ಯದುವೀರ ಒಡೆಯರ್ ಹೇಳಿದ್ದಾರೆ.

ಯದುವೀರ ಒಡೆಯರ್ ಅವರು ದೇಶದಲ್ಲಿ ಬ್ರಿಟೀಷ್ ಆಡಳಿತವಿದ್ದಾಗ ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ (Jayachamarajendra Wadiyar)​​ ಅವರ ಮರಿಮೊಮ್ಮಗ.

Also Read:

ರಾಜ ಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸರಳತೆಗೆ ಅಪಾರ ಮೆಚ್ಚುಗೆ, ಫೋಟೋ ವೈರಲ್

Follow Us
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ