AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು-ಬೆಂಗಳೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಟೆಲಿಜೆಂಟ್ ಟ್ರಾನ್ಸ್​ಪೋರ್ಟ್​ ವ್ಯವಸ್ಥೆ; ಇದರ ಅನುಕೂಲಗಳೇನು?

ಸದ್ಯ ಇಲ್ಲಿಯವರೆಗೆ ಈ ವ್ಯವಸ್ಥೆಯನ್ನು ನಾವು ಜಾರಿಗೆ ತಂದಿಲ್ಲ. ಆದರೆ ಈ ಯೋಜನೆ ಅಳವಡಿಸಲು ಇದೀಗ ಮುಂದಾಗಿದ್ದೇವೆ. ಹೆಚ್ಚುವರಿ ಕಾಮಗಾರಿಗಳ ಅಡಿಯಲ್ಲಿ ಹಣ ಪಡೆಯಲಾಗುತ್ತದೆ ಎಂಧು ಶ್ರೀಧರ್ ಹೇಳಿದ್ದಾರೆ.

ಮೈಸೂರು-ಬೆಂಗಳೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂಟೆಲಿಜೆಂಟ್ ಟ್ರಾನ್ಸ್​ಪೋರ್ಟ್​ ವ್ಯವಸ್ಥೆ; ಇದರ ಅನುಕೂಲಗಳೇನು?
ದಶಪಥ ರಾಷ್ಟ್ರೀಯ ಹೆದ್ದಾರಿಯ
TV9 Web
| Edited By: |

Updated on:Jun 29, 2022 | 11:28 AM

Share

ಮೈಸೂರು: ಮೈಸೂರು-ಬೆಂಗಳೂರು ದಶಪಥದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ (Traffic) ಕಿರಿಕಿರಿ ತಪ್ಪಿಸಲು ಇಂಟೆಲಿಜೆಂಟ್ ಟ್ರಾನ್ಸ್​ಪೋರ್ಟ್​ ಸಿಸ್ಟಮ್ (ITS- Intelligent Transport System) ಅಳವಡಿಸಲಾಗುತ್ತದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ನಿರ್ದೇಶಕ ಶ್ರೀಧರ್ ತಿಳಿಸಿದ್ದಾರೆ. ಟ್ರಾಫಿಕ್ ನಿಯಂತ್ರಣದ ಜೊತೆಗೆ ಪ್ರಯಾಣಿಕರ ಹೆಚ್ಚಿನ ಸುರಕ್ಷತೆ ಹಿನ್ನೆಲೆ ಐಟಿಎಸ್​ನ ಅಳವಡಿಸಲಾಗುತ್ತದೆ. ಇದರಿಂದ ಸಂಚಾರ ದಟ್ಟಣೆ ನಿಯಂತ್ರಣ ಮಾತ್ರವಲ್ಲ ಅಪಘಾತಗಳನ್ನ ತಡೆಗಟ್ಟಬಹುದು.

ರಸ್ತೆಯಲ್ಲಿ ಸಂಚರಿಸಲು ಅವಕಾಶ ನೀಡುವ ಮೊದಲು ಇಂಟೆಲಿಜೆಂಟ್ ಟ್ರಾನ್ಸ್​ಪೋರ್ಟ್​ ಸಿಸ್ಟಮ್​ನ ಅಳವಡಿಸಲಾಗುವುದು ಎಂದು ಶ್ರೀಧರ್ ಹೇಳಿದ್ದಾರೆ. ಇಂದು (ಜೂನ್ 29) ಬೆಳಗ್ಗೆ ಸ್ಟಾರ್ ಆಫ್ ಮೈಸೂರು ವೆಬ್​ಸೈಟ್​ ಜೊತೆ ಮಾತನಾಡಿದ ಅವರು, ಮಾರ್ಗ ಉದ್ದಕ್ಕೂ ಈ ವ್ಯವಸ್ಥೆ ಮಾಡಲಾಗುತ್ತದೆ. ಸೆನ್ಸರ್​ಗಳು, ಕ್ಯಾಮೆರಾಗಳು ಮತ್ತು ನೈಟ್ ವಿಷನ್ ಗ್ಯಾಜೆಟ್​ಗಳನ್ನ ಹೆದ್ದಾರಿಯ ಉದ್ದಕ್ಕೂ 2 ಕಿಲೋಮೀಟರ್ ಅಂತರದಲ್ಲಿ ಇರಿಸಲಾಗುತ್ತದೆ ಎಂದು ತಿಳಿಸಿದರು.

ಇಂಟೆಲಿಜೆಂಟ್ ಟ್ರಾನ್ಸ್​ಪೋರ್ಟ್​ ಸಿಸ್ಟಮ್ ಎಂದರೇನು?: ಸದ್ಯ ಇಲ್ಲಿಯವರೆಗೆ ಈ ವ್ಯವಸ್ಥೆಯನ್ನು ನಾವು ಜಾರಿಗೆ ತಂದಿಲ್ಲ. ಆದರೆ ಈ ಯೋಜನೆ ಅಳವಡಿಸಲು ಇದೀಗ ಮುಂದಾಗಿದ್ದೇವೆ. ಹೆಚ್ಚುವರಿ ಕಾಮಗಾರಿಗಳ ಅಡಿಯಲ್ಲಿ ಹಣ ಪಡೆಯಲಾಗುತ್ತದೆ ಎಂದು ಮಾತನಾಡಿದ ಶ್ರೀಧರ್ ಅವರು, ಎಲ್ಇಡಿ ಪರದೆಗಳೊಂದಿಗೆ ಸಂಚಾರ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗುತ್ತದೆ. ಇದರಿಂದ ಅಪಘಾತಗಳು ಸಂಭವಿಸಿದರೆ ಕೇಂದ್ರೀಯ ಕಮಾಂಡ್ ಸೆಂಟರ್ ಅಥವಾ ಕಂಟ್ರೋಲ್ ರೂಮ್​ನಿಂದ ಮಾಹಿತಿಯನ್ನು ನೀಡಲಾಗುತ್ತದೆ. ಇದರಿಂದ ಬಾರೀ ಅನುಕೂಲವಾಗುತ್ತದೆ ಎಂದರು.

ಇದನ್ನೂ ಓದಿ
Image
Shivarajkumar: ‘ಬೈರಾಗಿ’ ಡೈಲಾಗ್​ಗಳು ಹೇಗಿವೆ? ರಿಲೀಸ್​ಗೂ ಮುಂಚೆ ವೇದಿಕೆಯಲ್ಲೇ ಝಲಕ್​ ತೋರಿಸಿದ ಶಿವಣ್ಣ
Image
GST: 1000 ರೂಪಾಯಿ ಒಳಗಿನ ಹೋಟೆಲ್ ಕೋಣೆಗಳಿಗೆ ವಿನಾಯಿತಿ ವಾಪಸ್, ಪ್ರೀ ಪ್ಯಾಕ್ಡ್ ಆಹಾರಗಳಿಗೆ ಜಿಎಸ್​ಟಿ
Image
International Day of the Tropics 2022: ಅಂತಾರಾಷ್ಟ್ರೀಯ ಉಷ್ಣವಲಯ ಪ್ರದೇಶಗಳ ದಿನ ಮಹತ್ವ, ಆಚರಣೆ
Image
ಕೊಲಂಬಿಯಾ ಜೈಲಿನಲ್ಲಿ ಬೆಂಕಿ ಅನಾಹುತ : 51 ಕೈದಿಗಳು ಸಾವು, 24 ಮಂದಿಗೆ ಗಾಯ

ಇದನ್ನೂ ಓದಿ: Shivarajkumar: ‘ಬೈರಾಗಿ’ ಡೈಲಾಗ್​ಗಳು ಹೇಗಿವೆ? ರಿಲೀಸ್​ಗೂ ಮುಂಚೆ ವೇದಿಕೆಯಲ್ಲೇ ಝಲಕ್​ ತೋರಿಸಿದ ಶಿವಣ್ಣ

ಮಧ್ಯಪ್ರದೇಶ ಮೂಲದ ದಿಲೀಪ್‌ ಬಿಲ್ಡ್‌ಕಾನ್‌ ಕಂಪನಿಯು ಬೆಂಗಳೂರು-ಮೈಸೂರು ರಸ್ತೆ ಅಭಿವೃದ್ಧಿ ಕಾಮಗಾರಿಯ ಗುತ್ತಿಗೆ ಪಡೆದಿದೆ. 2019ರಿಂದ ಕಂಪನಿಯು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ. ಕಾಮಗಾರಿ ಕೆಲಸ ಬಹುತೇಕ ಮುಗಿದಿದ್ದು, ಕೆಲವೇ ತಿಂಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: GST: 1000 ರೂಪಾಯಿ ಒಳಗಿನ ಹೋಟೆಲ್ ಕೋಣೆಗಳಿಗೆ ವಿನಾಯಿತಿ ವಾಪಸ್, ಪ್ರೀ ಪ್ಯಾಕ್ಡ್ ಆಹಾರಗಳಿಗೆ ಜಿಎಸ್​ಟಿ

Published On - 11:18 am, Wed, 29 June 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!