AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ

ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ನನಗೆ, ನನ್ನ ಮಗನಿಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್​ಗೆ ಸೇರುವೆ, ಈಮುನ್ನವೇ ಬಿಜೆಪಿ ಸೇರಿ ಡಿಸಿಎಂ ಆಗಬಹುದಿತ್ತು: ಶಾಸಕ ಜಿ.ಟಿ.ದೇವೇಗೌಡ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Aug 30, 2021 | 7:40 PM

ಮೈಸೂರು: ನನಗೆ, ನನ್ನ ಮಗನಿಗೆ ಟಿಕೆಟ್ ಖಚಿತ ಪಡಿಸಿದರೆ ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತೇನೆ ಎಂದು ಮೈಸೂರಿನಲ್ಲಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅಧಿಕಾರಕ್ಕೆ ಆಸೆಪಟ್ಟಿದ್ದರೆ ಬಿಜೆಪಿಗೆ ಸೇರಿ ಉಪ ಮುಖ್ಯಮಂತ್ರಿಯಾಗುತ್ತಿದ್ದೆ. ಹದಿನೇಳು ಜನರು ಬಿಜೆಪಿಗೆ ಸೇರಿದಾಗ ಆ ಲಿಸ್ಟ್​ನಲ್ಲಿ ನನ್ನ ಹೆಸರೇ ಮೊದಲಿತ್ತು. ನಾನು ಯಾವಾಗಲೂ ಅಧಿಕಾರಕ್ಕೆ ಆಸೆ ಪಟ್ಟವನಲ್ಲ. ಬಿಎಸ್ ಯಡಿಯೂರಪ್ಪನವರು ಐದು ಟಿಕೇಟ್ ಕೊಡ್ತೀನಿ, ಐದು ಸ್ಥಳ ಆಯ್ಕೆ ಮಾಡಿಕೊಳ್ಳಿ ಅಂದಿದ್ದರು. ಆದರೆ ನಾನು ಯಾವತ್ತೂ ಅಧಿಕಾರಕ್ಕೆ ಆಸೆಪಟ್ಟವನಲ್ಲ. ನನಗೆ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಮತ್ತು ತಾಲೂಕಾ ಪಂಚಾಯತ್ ಚುನಾವಣೆಗೂ ಮುನ್ನ ಟಿಕೆಟ್ ಸಿಗುವುದು ಖಚಿತವಾದಲ್ಲಿ ಪುತ್ರ ಹರೀಶ್‌ ಗೌಡ ಕಾಂಗ್ರೆಸ್ ಸೇರಲಿದ್ದಾರೆ. ಆ ಬಳಿಕ ನಾನು ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ನಾನು ಈಗ ಕಾಂಗ್ರೆಸ್ ಸೇರುತ್ತೇನೆಂದು ಹೇಳಿಲ್ಲ. ಸದ್ಯಕ್ಕೆ ನಾನು ತಟಸ್ಥವಾಗಿ ಇರುತ್ತೇನೆ ಎಂದು ಅವರು ತಿಳಿಸಿದರು. ಎಲ್ಲೂ ಅವಕಾಶ ಸಿಗದಿದ್ದರೆ ಜೆಡಿಎಸ್‌ಗೆ ಬರುತ್ತಾರೆ ಎಂದ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ದೇವಿಯ ಕೃಪೆ ಏನಿದೆಯೋ ಅದೇ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇದನ್ನೂ ಓದಿ:

ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಯಾರನ್ನೂ ಬಿಡುವುದಿಲ್ಲ; ಸುದ್ದಿಗೋಷ್ಠಿ ವೇಳೆ ಕಮಲ್ ಪಂತ್ ಹೇಳಿಕೆ 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(JDS MLA GT DeveGowda says will joins Congress if confirm ticket to me and my son)

Published On - 5:13 pm, Mon, 30 August 21

ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಪಾಕ್ ಪರ ಘೋಷಣೆ ಕೂಗುವವರ ನಿರ್ನಾಮಕ್ಕಾಗಿ ಹೋಮ ಯಜ್ಞ: ಮುತಾಲಿಕ್
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ಮಹಿಳೆಯರು ಬಿಜೆಪಿ ಶಾಲು ಹೊದ್ದಿದ್ದರೆ ಭದ್ರತಾ ಲೋಪ ಗೊತ್ತಾಗುತಿತ್ತು: ಸಚಿವ
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್
ವ್ಯಾನಿಟಿ ಬ್ಯಾಗ್​ನಲ್ಲಿ ಚೂರಿ ಇರಲಿ: ಕಲ್ಲಡ್ಕ ಪ್ರಭಾಕರ ಭಟ್