AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ಗೆಲುವಿಗಾಗಿ ದೇವರ ಮೊರೆ ಹೋದ ‘ಹಳ್ಳಿಹಕ್ಕಿ’

ಮೈಸೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿಯಿದೆ. ಚುನಾವಣೆಯಲ್ಲಿ ಗೆಲುವಿಗಾಗಿ ಹಲವು ಅಭ್ಯರ್ಥಿಗಳು ಟೆಂಪಲ್ ರನ್ ಶುರುಮಾಡಿದ್ದಾರೆ. ಇನ್ನು ಹುಣಸೂರು ಕ್ಷೇತ್ರದ ಹಳ್ಳಿಹಕ್ಕಿ ಹೆಚ್​.ವಿಶ್ವನಾಥ್ ಸಾಯಿಬಾಬಾ ಮೊರೆ ಹೋಗಿದ್ದಾರೆ. ಮಹಾರಾಷ್ಟ್ರದ ಶಿರಡಿಗೆ ತೆರಳಿರುವ ಬಿಜೆಪಿ ಅಭ್ಯರ್ಥಿ ವಿಶ್ವನಾಥ್‌ ಸಾಯಿಬಾಬಾ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶ್ವನಾಥ್ ಮಂತ್ರಾಲಯಕ್ಕೆ ತೆರಳಲಿದ್ದಾರೆ. ಡಿ.9ರಂದು ಫಲಿತಾಂಶವಿರುವ ಕಾರಣ ನಾಳೆ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ. ಕಾಂಗ್ರೆಸ್​, ಜೆಡಿಎಸ್​ ಅಭ್ಯರ್ಥಿಗಳಿಂದಲೂ ಟೆಂಪಲ್ ರನ್: ಮತ್ತೊಂದ ಕಡೆ ಕಾಂಗ್ರೆಸ್ […]

ಉಪಚುನಾವಣೆ ಗೆಲುವಿಗಾಗಿ ದೇವರ ಮೊರೆ ಹೋದ ‘ಹಳ್ಳಿಹಕ್ಕಿ’
ಸಾಧು ಶ್ರೀನಾಥ್​
|

Updated on:Dec 07, 2019 | 12:55 PM

Share

ಮೈಸೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಇನ್ನೆರಡೇ ದಿನ ಬಾಕಿಯಿದೆ. ಚುನಾವಣೆಯಲ್ಲಿ ಗೆಲುವಿಗಾಗಿ ಹಲವು ಅಭ್ಯರ್ಥಿಗಳು ಟೆಂಪಲ್ ರನ್ ಶುರುಮಾಡಿದ್ದಾರೆ. ಇನ್ನು ಹುಣಸೂರು ಕ್ಷೇತ್ರದ ಹಳ್ಳಿಹಕ್ಕಿ ಹೆಚ್​.ವಿಶ್ವನಾಥ್ ಸಾಯಿಬಾಬಾ ಮೊರೆ ಹೋಗಿದ್ದಾರೆ.

ಮಹಾರಾಷ್ಟ್ರದ ಶಿರಡಿಗೆ ತೆರಳಿರುವ ಬಿಜೆಪಿ ಅಭ್ಯರ್ಥಿ ವಿಶ್ವನಾಥ್‌ ಸಾಯಿಬಾಬಾ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ವಿಶ್ವನಾಥ್ ಮಂತ್ರಾಲಯಕ್ಕೆ ತೆರಳಲಿದ್ದಾರೆ. ಡಿ.9ರಂದು ಫಲಿತಾಂಶವಿರುವ ಕಾರಣ ನಾಳೆ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಲಿದ್ದಾರೆ.

ಕಾಂಗ್ರೆಸ್​, ಜೆಡಿಎಸ್​ ಅಭ್ಯರ್ಥಿಗಳಿಂದಲೂ ಟೆಂಪಲ್ ರನ್: ಮತ್ತೊಂದ ಕಡೆ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಸಹ ಟೆಂಪಲ್ ರನ್ ಶುರುಮಾಡಿದ್ದಾರೆ. ಉಪಚುನಾವಣೆಯಲ್ಲಿ ಗೆಲುವಿಗಾಗಿ ಧರ್ಮಸ್ಥಳದ ಮಂಜುನಾಥೇಶ್ವರನ ಮೊರೆ ಹೋಗಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್‌ ಸಹ ತುರುವೇಕೆರೆಯ ಮನೆ ದೇವರು ಲಕ್ಷ್ಮೀ ದೇವಿ ಮೊರೆ ಹೋಗಿದ್ದಾರೆ. ಹುಣಸೂರು ಕ್ಷೇತ್ರದ ಮೂರೂ ಪಕ್ಷದ ಅಭ್ಯರ್ಥಿಗಳು ಗೆಲುವಿಗಾಗಿ ಟೆಂಪಲ್ ರನ್ ಶುರುಮಾಡಿದ್ದಾರೆ.

Published On - 12:54 pm, Sat, 7 December 19

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ