AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಣಸೂರಿನಲ್ಲಿ ಪೊಲೀಸರು-ಕಾರ್ಯಕರ್ತರ ಜಟಾಪಟಿ, ಎಸ್​ಪಿ ಭೇಟಿ

ಮೈಸೂರು: ಕರಿಗೌಡನ ಬೀದಿ ಮತಗಟ್ಟೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರಿದಿದೆ. ಮತಗಟ್ಟೆ ಬಳಿ ನಿಂತಿದ್ದ ಕಾರ್ಯಕರ್ತರನ್ನು ಪೊಲೀಸರು ಕಳುಹಿಸುತ್ತಿದ್ದರು. ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಕಾರ್ಯಕರ್ತ ಮುಂದಾಗಿದ್ದಾನೆ. ಈ ವೇಳೆ ಸಬ್​ ಇನ್ಸ್​ಪೆಕ್ಟರ್​ ಕಾರ್ಯಕರ್ತನ ಮೊಬೈಲ್‌ ಕಿತ್ತುಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು, ಎಸ್​ಐಗೆ ಘೇರಾವ್ ಹಾಕಿದ್ದಾರೆ. ಕೊನೆಗೆ ಸ್ಥಳದಲ್ಲಿದ್ದ ಎಲ್ಲ ಕಾರ್ಯಕರ್ತರನ್ನು ಪೊಲೀಸರು ಚುದುರಿಸಿದ್ದಾರೆ. ಆದ್ರೂ ಸ್ಥಳದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ಜಟಾಪಟಿ ಮುಂದುವರಿದಿದೆ. ಸ್ಥಳಕ್ಕೆ ಎಸ್‌ಪಿ ರಿಷ್ಯಂತ್ ಭೇಟಿ: ಘಟನಾ ಸ್ಥಳಕ್ಕೆ ಮೈಸೂರು ಎಸ್‌ಪಿ […]

ಹುಣಸೂರಿನಲ್ಲಿ ಪೊಲೀಸರು-ಕಾರ್ಯಕರ್ತರ ಜಟಾಪಟಿ, ಎಸ್​ಪಿ ಭೇಟಿ
ಸಾಧು ಶ್ರೀನಾಥ್​
|

Updated on:Dec 05, 2019 | 1:44 PM

Share

ಮೈಸೂರು: ಕರಿಗೌಡನ ಬೀದಿ ಮತಗಟ್ಟೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿ ಮುಂದುವರಿದಿದೆ. ಮತಗಟ್ಟೆ ಬಳಿ ನಿಂತಿದ್ದ ಕಾರ್ಯಕರ್ತರನ್ನು ಪೊಲೀಸರು ಕಳುಹಿಸುತ್ತಿದ್ದರು. ಇದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಕಾರ್ಯಕರ್ತ ಮುಂದಾಗಿದ್ದಾನೆ. ಈ ವೇಳೆ ಸಬ್​ ಇನ್ಸ್​ಪೆಕ್ಟರ್​ ಕಾರ್ಯಕರ್ತನ ಮೊಬೈಲ್‌ ಕಿತ್ತುಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು, ಎಸ್​ಐಗೆ ಘೇರಾವ್ ಹಾಕಿದ್ದಾರೆ. ಕೊನೆಗೆ ಸ್ಥಳದಲ್ಲಿದ್ದ ಎಲ್ಲ ಕಾರ್ಯಕರ್ತರನ್ನು ಪೊಲೀಸರು ಚುದುರಿಸಿದ್ದಾರೆ. ಆದ್ರೂ ಸ್ಥಳದಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ಜಟಾಪಟಿ ಮುಂದುವರಿದಿದೆ.

ಸ್ಥಳಕ್ಕೆ ಎಸ್‌ಪಿ ರಿಷ್ಯಂತ್ ಭೇಟಿ: ಘಟನಾ ಸ್ಥಳಕ್ಕೆ ಮೈಸೂರು ಎಸ್‌ಪಿ ರಿಷ್ಯಂತ್ ಭೇಟಿ ನೀಡಿದ್ದಾರೆ. ಮತಕೇಂದ್ರದ ಬಳಿ ಯಾರೂ ನಿಲ್ಲಬಾರದು. ಎಲ್ಲರನ್ನು ಇಲ್ಲಿಂದ ಕ್ಲಿಯರ್ ಮಾಡ್ಸಿ. ಇಲ್ಲಿ ಒಂದು ಡಿಆರ್ ವಾಹನ ಮಾತ್ರ ಇರಲಿ, ಮತ್ಯಾರಿಗೂ ಅವಕಾಶ ನೀಡಬೇಡಿ ಎಂದು ಎಸ್‌ಐಗೆ ಎಸ್‌ಪಿ ರಿಷ್ಯಂತ್ ಸೂಚಿಸಿದ್ದಾರೆ.

Published On - 1:31 pm, Thu, 5 December 19

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?