AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಮೈಸೂರಿನಲ್ಲಿ ಝೀರೋ ಟ್ರಾಫಿಕ್ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ

ಏಕೆ ಝೀರೋ ಟ್ರಾಫಿಕ್‌ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್‌ ಬೇಡ ಅಂತಾ ಹೇಳಿದ್ದೆ. ಡೋಂಟ್‌ ಡೂ ದಟ್‌ ಎಂದು ಬಾನೋತ್‌ ಹಾಗೂ ಡಿಸಿಪಿ ಮುತ್ತುರಾಜ್‌ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಬಾನೋತ್‌ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.

ಗಣಪತಿ ಶರ್ಮಾ
|

Updated on: Jun 10, 2023 | 5:47 PM

Share

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸ್ವಕ್ಷೇತ್ರ ವರುಣಾ ಸೇರಿದಂತೆ ಮೈಸೂರಿನ ಹಲವೆಡೆ ಶನಿವಾರ ಪ್ರವಾಸ ಮಾಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಝೀರೋ ಟ್ರಾಫಿಕ್‌ (Zero Traffic) ವ್ಯವಸ್ಥೆ ಕಲ್ಪಿಸಿದ್ದಕ್ಕೆ ಅವರು ಕೋಪಗೊಂಡರು. ಮೈಸೂರು ಏರ್‌ಪೋರ್ಟ್‌ನಿಂದ ಜಿಲ್ಲಾ ಪಂಚಾಯತ್ ಆವರಣಕ್ಕೆ ಬಂದಿದ್ದ ಮುಖ್ಯಮಂತ್ರಿಗಳಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದಕ್ಕೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್‌ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಏಕೆ ಝೀರೋ ಟ್ರಾಫಿಕ್‌ ಮಾಡಿದ್ದೀರಿ? ನಿಮಗೆ ಗೊತ್ತಿದೆಯಾ? ಝೀರೋ ಟ್ರಾಫಿಕ್‌ ಬೇಡ ಅಂತಾ ಹೇಳಿದ್ದೆ. ಡೋಂಟ್‌ ಡೂ ದಟ್‌ ಎಂದು ಬಾನೋತ್‌ ಹಾಗೂ ಡಿಸಿಪಿ ಮುತ್ತುರಾಜ್‌ ಉದ್ದೇಶಿಸಿ ಸಿದ್ದರಾಮಯ್ಯ ಹೇಳಿದರು. ಇದೇ ವೇಳೆ ಬಾನೋತ್‌ ಅವರು ಸುಮ್ಮನೆ ಏನೂ ಮಾತನಾಡದೆ ನಿಂತಿದ್ದರು.

ಕಾಂಗ್ರೆಸ್ ನೂತನ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರು, ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಬೆಂಗಳೂರು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು.

ಇದನ್ನೂ ಓದಿ: Zero Traffic: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ