AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್

ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತಕರಾರು ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

Siddaramaiah: ಚುನಾವಣಾ ತಕರಾರು ಅರ್ಜಿ; ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Jul 28, 2023 | 4:04 PM

Share

ಬೆಂಗಳೂರು, ಜುಲೈ 28: ಗ್ಯಾರಂಟಿ ಘೋಷಣೆಗಳ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್​​ಗೆ (Karnataka High Court) ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್, ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆದಿತ್ತು. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಇದನ್ನು ಉಲ್ಲಂಘಿಸಿ ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: Karnataka Politics: ಇದೇನು ಪ್ರಜಾಪ್ರಭುತ್ವವೋ ಅಥವಾ ಸಿದ್ದರಾಮಯ್ಯನವರ ತುಘಲಕ್ ದರ್ಬಾರೋ; ಬಿಜೆಪಿ ಪ್ರಶ್ನೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನಗಳನ್ನು ಗೆದ್ದುಕೊಳ್ಳಲು ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳು ಕೂಡ ಒಂದು. ಚುನಾವಣಾ ಪ್ರಚಾರದ ವೇಳೆ ಐದು ಘೋಷಣೆಗಳ ಕಾರ್ಡ್​ಗಳನ್ನು ಮನೆಮನೆಗಳಿಗೆ ಹಂಚಲಾಗಿತ್ತು. ಈ ಕಾರ್ಡ್​​ಗಳಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಸಹಿ ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು