AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Politics: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ: ಕುತೂಹಲ ಕೆರಳಿಸಿದ ರಾಜಕೀಯ ನಡೆ

ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುರುಕಿನ ಚಟುವಟಿಕೆ ನಡೆಸುತ್ತಿದ್ದಾರೆ

Politics: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನಾಯಕ ಎಚ್​ಡಿ ಕುಮಾರಸ್ವಾಮಿ: ಕುತೂಹಲ ಕೆರಳಿಸಿದ ರಾಜಕೀಯ ನಡೆ
ಹೆಚ್‌.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Oct 24, 2021 | 8:06 PM

Share

ಮೈಸೂರು: ಸಿಂದಗಿ ಮತ್ತು ಹಾನಗಲ್​ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯ ನಡುವೆ ಜೆಡಿಎಸ್ ನಾಯಕ ಎಚ್​.ಡಿ.ಕುಮಾರಸ್ವಾಮಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುರುಕಿನ ಚಟುವಟಿಕೆ ನಡೆಸುತ್ತಿದ್ದಾರೆ. ಎಚ್​ಡಿಕೆ ಈ ನಡೆಯ ಹಿನ್ನೆಲೆ ಬಗ್ಗೆ ಕುತೂಹಲ ವ್ಯಕ್ತವಾಗಿದ್ದು, ಹಲವು ವಿಶ್ಲೇಷಣೆಗಳು ಚಾಲ್ತಿಗೆ ಬಂದಿವೆ.

ಕುಮಾರಸ್ವಾಮಿ ಅವರು ಭಾನುವಾರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಗ್ರಾಮದಲ್ಲಿ ರೋಡ್‌ಶೋ ನಡೆಸಿದರು. ಕ್ಷೇತ್ರಕ್ಕೆ ಒಂದು ತಿಂಗಳ ಅಂತರದಲ್ಲಿ ಕುಮಾರಸ್ವಾಮಿ ಅವರ 2ನೇ ಭೇಟಿ ಇದು. ಇಷ್ಟು ದಿನ ಜಿ.ಟಿ.ದೇವೇಗೌಡರ ಬಗ್ಗೆ ಮಾತಾಡುತ್ತಿದ್ದ ರೀತಿಯಲ್ಲಿ ಇಂದು ಕುಮಾರಸ್ವಾಮಿ ಮಾತನಾಡಲಿಲ್ಲ. ಶನಿವಾರವಷ್ಟೇ ಕುಮಾರಸ್ವಾಮಿ ಅವರ ಮಗ ಮತ್ತು ಜಿ.ಟಿ.ದೇವೇಗೌಡರ ಮರ ಒಟ್ಟಿಗೆ ಕಾಣಿಸಿಕೊಂಡಿದ್ದರು.

ಜಿಟಿಡಿ ಕಾಂಗ್ರೆಸ್ ಸೇರಬಹುದು ಎಂಬ ಮಾತುಗಳು ಹೆಚ್ಚಾಗಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರ ಈ ನಡೆ ಕುತೂಹಲ ಕೆರಳಿಸಿದೆ. ಜಿಟಿಡಿ ಅವರನ್ನು ಜೆಡಿಎಸ್​ನಲ್ಲಿಯೇ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂಬ ಮಾತುಗಳಿಗೆ ಕುಮಾರಸ್ವಾಮಿ ಅವರ ನಡೆ ಪುಷ್ಟಿ ನೀಡಿದೆ.

ತಮ್ಮ ಇಂದಿನ ಮೈಸೂರು ಭೇಟಿಯ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕಾರ್ಯಕ್ರಮ ಪೂರ್ವ ನಿಗದಿಯಾಗಿದ್ದರಿಂದ ಭೇಟಿ ನೀಡಿದ್ದೇನೆ ಎಂದರು.

ಇದನ್ನೂ ಓದಿ: ಜೆಡಿಎಸ್ ಅಂದರೆ ಕಾಂಗ್ರೆಸ್​ಗೆ ಭಯ: ಎಚ್​ಡಿ ರೇವಣ್ಣ ಇದನ್ನೂ ಓದಿ: ಆನೆ ಹೋಗುತ್ತಿದ್ದಾಗ ನಾಯಿಗಳು ಬೊಗಳುತ್ತವೆ; ಶಾಸಕ ಜಮೀರ್ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ