AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ.

ಅಮ್ಮ ಸ್ಕೂಟರ್​ ಕೊಡಿಸಿಲ್ಲವೆಂದು ತಂಗಿಯ ಮಗುವನ್ನು ಕೊಂದವ ಅರೆಸ್ಟ್​; 8 ತಿಂಗಳ ಮಗುವನ್ನು ಗೋಡೆಗೆ ಎಸೆದು ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 30, 2022 | 8:27 AM

Share

ಮೈಸೂರು: ಅಮ್ಮ ಸ್ಕೂಟರ್​ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಸಿಟ್ಟಾಗಿ, ಇಲ್ಲೊಬ್ಬ ವ್ಯಕ್ತಿ ತನ್ನ ತಂಗಿಯ 8 ತಿಂಗಳ ಮಗುವನ್ನೇ ಕೊಂದಿದ್ದಾನೆ. ಕನಕಗಿರಿಯಲ್ಲಿ ಘಟನೆ ನಡೆದಿದ್ದು, ಆರೋಪಿಯ ಹೆಸರು ರಾಜು(33). ಈತ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ. ಹಣಕ್ಕಾಗಿ ತನ್ನ ತಾಯಿಯ ಬಳಿ ಸದಾ ಜಗಳವಾಡುತ್ತಿದ್ದ. ಸ್ಕೂಟರ್​ ಬೇಕು ಎಂದು ಬಹುದಿನಗಳಿಂದಲೂ ದಂಬಾಲು ಬಿದ್ದಿದ್ದ. ಆದರೆ ಸ್ಕೂಟರ್​ ತಂದುಕೊಟ್ಟಿರಲಿಲ್ಲ ಎಂಬ ಕಾರಣಕ್ಕೆ ಸದಾ ಜಗಳವಾಡುತ್ತಿದ್ದ.

ರಾಜುವಿನ ತಂಗಿ ರಮ್ಯಾ, ಬಾಣಂತನಕ್ಕಾಗಿ ಬಂದವಳು, ತವರು ಮನೆಯಲ್ಲೇ ಇದ್ದಳು. ತಾಯಿ ಮನೆಯಲ್ಲಿ ಇಲ್ಲದಾಗ, ಬಾಗಿಲ ಚಿಲಕ ಹಾಕಿಕೊಂಡು ತಂಗಿಯ ಬಳಿ ಜೋರಾಗಿ ಗಲಾಟೆ ಮಾಡಿದ್ದ. ಕೈಯಿಗೆ ಸಿಕ್ಕಿದ್ದನ್ನೆಲ್ಲ ತೆಗೆದು ಬಿಸಾಕಿದ್ದ. ಅಣ್ಣನ ರೌದ್ರಾವತಾರ ನೋಡಿದ ತಂಗಿ ಹೆದರಿ, ಅಲ್ಲಿಂದ ಎದುರುಮನೆಗೆ ಓಡಿಹೋಗಿದ್ದಳು. ಆದರೆ ಹಾಗೆ ಹೋಗುವಾಗ ಆಕೆ, ಮಗುವನ್ನು ಮನೆಯಲ್ಲೇ ಬಿಟ್ಟು ಹೊರಟುಹೋಗಿದ್ದಳು. ತಂಗಿ ಅತ್ತ ಹೋಗುತ್ತಿದ್ದಂತೆ ಇತ್ತ ರಾಜು ಆ ಮಗುವನ್ನೇ ಎತ್ತಿ ಗೋಡೆಗೆ ಬಿಸಾಕಿದ್ದಾನೆ. ಪುಟ್ಟ ಮಗುವಿನ ತಲೆಗೆ ತುಂಬ ಏಟಾಗಿ ಅದು ಕೊನೆಯುಸಿರೆಳೆದಿದೆ. ಇಷ್ಟು ಮಾಡಿಯಾದ ಮೇಲೆ ರಾಜು ಓಡಿಹೋಗಿದ್ದ. ಸದ್ಯ ಆತನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ಅಜಯ್​ ದೇವಗನ್​ ಹೇಳಿದ್ರಲ್ಲಿ ತಪ್ಪಿಲ್ಲ, ಆದ್ರೆ ಸಂಸ್ಕೃತ ರಾಷ್ಟ್ರ ಭಾಷೆ ಆಗಲಿ’: ಕಂಗನಾ ಹೊಸ ಟ್ವಿಸ್ಟ್​

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು