AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2021; ಸಚಿವ ಎಸ್​.ಟಿ. ಸೋಮಶೇಖರ್​ರಿಂದ ಖರ್ಚು ವೆಚ್ಚದ ಲೆಕ್ಕ ಮಂಡನೆ

ಸರ್ಕಾರದಿಂದ ಈ ಬಾರಿ ದಸರಾಗೆ 6 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 5,42,07,679 ರೂಪಾಯಿ 2021ರ ಮೈಸೂರು ದಸರಾಗೆ ಖರ್ಚಾಗಿದೆ ಎಂದು ಹೇಳಿದ್ದಾರೆ.

ಮೈಸೂರು ದಸರಾ 2021; ಸಚಿವ ಎಸ್​.ಟಿ. ಸೋಮಶೇಖರ್​ರಿಂದ ಖರ್ಚು ವೆಚ್ಚದ ಲೆಕ್ಕ ಮಂಡನೆ
ಸಚಿವ ಎಸ್.ಟಿ. ಸೋಮಶೇಖರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 01, 2021 | 11:19 AM

Share

ಮೈಸೂರು: 2021ರ ಮೈಸೂರು ದಸರಾದ ಖರ್ಚು ವೆಚ್ಚದ ಕುರಿತ ಲೆಕ್ಕವನ್ನು ಸಚಿವ ಎಸ್.ಟಿ. ಸೋಮಶೇಖರ್ ಮೈಸೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಂಡನೆ ಮಾಡಿದ್ದಾರೆ. ಸರ್ಕಾರದಿಂದ ಈ ಬಾರಿ ದಸರಾಗೆ 6 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ 5,42,07,679 ರೂಪಾಯಿ 2021ರ ಮೈಸೂರು ದಸರಾಗೆ ಖರ್ಚಾಗಿದೆ ಎಂದು ಹೇಳಿದ್ದಾರೆ.

ವಿದ್ಯುತ್ ಅಲಂಕಾರ, ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ‌, ಸ್ತಬ್ಧ ಚಿತ್ರ, ಆನೆಗಳ ನಿರ್ವಹಣೆ ಸೇರಿದಂತೆ 4,22,07,679 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಲ್ಲದೇ ಮೈಸೂರು, ಚಾಮರಾಜನಗರ, ಹಾಸನಕ್ಕೆ 1.20 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಹಾನಗಲ್, ಸಿಂದಗಿ ಎರಡು ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್ ಲೀಡ್ ಬಗ್ಗೆ ಹೇಳಲ್ಲ ನಾಳೆ ಹೇಳುತ್ತೇನೆ. ಆದರೆ ಹಾನಗಲ್, ಸಿಂದಗಿ ಎರಡು ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಇದನ್ನು ದಿಕ್ಸೂಚನೆ ಅಂತ ಹೇಳಲ್ಲ. ಆದರೆ ಏನನ್ನು ಬೇಕಾದರು ತಿಳಿದುಕೊಳ್ಳಿ. 2023 ರ ಚುನಾವಣೆ ಎಲ್ಲಾ ಕ್ಷೇತ್ರಗಳಲ್ಲಿ ಹೇಗೆ ನಡೆಯುತ್ತದೆ. ಅದೇ ರೀತಿ‌‌ ನಮ್ಮ ಕ್ಷೇತ್ರದಲ್ಲು ನಡೆಯುತ್ತದೆ. ನಾವು 17 ಜನರು ವಿಶೇಷ ಅಲ್ಲ. ಈಗ ನಡೆದ ಉಪಚುನಾವಣೆ ವಿಶೇಷ ಅಷ್ಟೇ ಎಂದು ಮೈಸೂರಿನಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

2023ರಲ್ಲಿ ನಡೆಯುವುದು ಸಾರ್ವತ್ರಿಕ ಚುನಾವಣೆ. ನಮ್ಮನ್ನು ಯಾರು ಸೋಲಿಸಲು ಆಗಲ್ಲ, ಗೆಲ್ಲಿಸುವುದು ಇಲ್ಲ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆಗಿನ ಪರಿಸ್ಥಿತಿ ಹೇಗಿರುತ್ತದೆ ಆ ರೀತಿ ಆಗುತ್ತದೆ ಎಂದು ಮೈಸೂರಿನಲ್ಲಿ‌ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಇದನ್ನೂ ಓದಿ: “ಯಾವ ಜನ್ಮದ ಪುಣ್ಯವೋ ಗೊತ್ತಿಲ್ಲ ನನಗೆ ಅವಕಾಶ ಸಿಕ್ಕಿದೆ”- ಮೈಸೂರು ದಸರಾ ಉದ್ಘಾಟಿಸಿ ಎಸ್ಎಂ ಕೃಷ್ಣ ಮಾತು

Karnataka Rajyotsava 2021 LIVE: ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

Published On - 11:00 am, Mon, 1 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ