AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿದ್ದ ಅಜ್ಜಿ ಪತ್ತೆ; ಪ್ರಕರಣ ಸುಖಾಂತ್ಯ

Mysuru: ಮರೆವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಮ್ಮ ಮನೆಯ ದಾರಿ‌ ಮರೆತು ಹೋಗಿರುವ ಶಂಕೆ ವ್ಯಕ್ತವಾಗಿದೆ. ಅಜ್ಜಿ ಕಾಣಿಸಿದರೆ ಅವರ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮೈಸೂರು: ಮನೆಯಿಂದ ಹೊರಗೆ ಹೋಗಿ ಕಾಣೆಯಾಗಿದ್ದ ಅಜ್ಜಿ ಪತ್ತೆ; ಪ್ರಕರಣ ಸುಖಾಂತ್ಯ
ಮರೆವಿನ ಸಮಸ್ಯೆಯಿಂದ ಬಳಲುತ್ತಿದ್ದ ಅಜ್ಜಿ
TV9 Web
| Edited By: |

Updated on:Jan 30, 2022 | 10:59 PM

Share

ಮೈಸೂರು: ಮನೆಯಿಂದ ಹೊರಗೆ ಹೋದ ಅಜ್ಜಿ ನಾಪತ್ತೆಯಾದ ಘಟನೆ ಕುವೆಂಪುನಗರ ವಿಜಯ ಬ್ಯಾಂಕ್ ವೃತ್ತದ ಬಳಿಯ ರಾಘವೇಂದ್ರ ಚೌಲ್ಟ್ರಿ ಸಮೀಪ ನಡೆದಿತ್ತು. ಮೈಸೂರಿನ ಕುವೆಂಪುನಗರ ವಿಜಯ ಬ್ಯಾಂಕ್ ವೃತ್ತದ ಬಳಿಯ ರಾಘವೇಂದ್ರ ಚೌಲ್ಟ್ರಿ ಸಮೀಪದಿಂದ ಕಮಲಮ್ಮ (80) ಅಜ್ಜಿ ನಾಪತ್ತೆ ಆಗಿದ್ದರು. ಇದೀಗ ಈ ಪ್ರಕರಣ ಸುಖಾಂತ್ಯವಾಗಿದೆ. ನಾಪತ್ತೆಯಾಗಿರುವ ಅಜ್ಜಿ ಕಮಲಮ್ಮ ಪತ್ತೆ ಆಗಿದ್ದಾರೆ.

ಮರೆವಿನ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಮ್ಮ ಮನೆಯ ದಾರಿ‌ ಮರೆತು ಹೋಗಿರುವ ಶಂಕೆ ವ್ಯಕ್ತವಾಗಿತ್ತು. ಅಜ್ಜಿ ಕಾಣಿಸಿದರೆ ಅವರ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿತ್ತು. ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಅಜ್ಜಿ ಪತ್ತೆ ಆಗಿದ್ದು ಪ್ರಕರಣ ಸುಖಾಂತ್ಯ ಕಂಡಿದೆ.

ಅಜ್ಜಿ ಸಿಕ್ಕಿದ್ದಾರೆ. ಮನೆಗೆ ಮರಳಿದ್ದಾರೆ. ಅಜ್ಜಿ ಕಮಲಮ್ಮ ಆರೋಗ್ಯವಾಗಿ ಇದ್ದಾರೆ. ಖುಷಿಯಾಗಿದ್ದಾರೆ ಎಂದು ಅಜ್ಜಿ ಪತ್ತೆ ಆದ ಬಳಿಕ ಕುಟುಂಬದವರು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪ ಪತ್ತೆ; ಕೆಎಂಎಫ್ ಅಧಿಕಾರಿಗಳಿಂದ ಪರಿಶೀಲನೆ

ಇದನ್ನೂ ಓದಿ: ಮೈಸೂರು ಅಭಿವೃದ್ಧಿ ಮಾಡಿದ್ದು ನಾನು, ನಾನು, ನಾನು! ಮೈಸೂರು ಮಹಾರಾಜರನ್ನು ಬಿಟ್ಟರೆ ನೆಕ್ಸ್ಟ್​​ ನಾನೇ: ಮೈಸೂರು ಶಾಸಕರಿಗೆ ಸಿಂಹ ಸವಾಲು

Published On - 10:04 pm, Sun, 30 January 22

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?