AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್​ಬಾದ್ ನಿವಾಸಿ.

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ವಿನೋದ್ ಶವ ಪತ್ತೆ
shruti hegde
| Edited By: |

Updated on: Dec 08, 2020 | 1:09 PM

Share

ಮೈಸೂರು: 3 ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ಸಾಗರಕಟ್ಟೆ ಕಾವೇರಿ ಹಿನ್ನೀರಲ್ಲಿ ವಿನೋದ್ ಶವ ಕಾಣಿಸಿಕೊಂಡಿದೆ.

22 ವರ್ಷದ ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್​ಬಾದ್ ನಿವಾಸಿ. ವಿನೋದ್ ಮೊಬೈಲ್​ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತನಿಗೆ ಕೊಟ್ಟ ಸಾಲವನ್ನು ಹಿಂಪಡೆಯುವುದಾಗಿ ಅಂಗಡಿಯಿಂದ ತೆರಳಿದ್ದ. 3 ದಿನಗಳಾದರೂ ವಿನೋದ್ ಹಿಂದಿರುಗಿ ಬಂದಿರಲಿಲ್ಲ.

ವಿನೋದ್​ನನ್ನು ಕೊಲೆ ಮಾಡಿ ನೀರಿಗೆ ಎಸೆದಿರುವ ಅನುಮಾನ ಶುರುವಾಗಿದೆ. ಈ ಬಗ್ಗೆ ಪೋಷಕರು ನಜರ್​ಬಾದ್ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಿನೋದ್ ಶವ ಮತ್ತು ಆತನು ಓಡಿಸುತ್ತಿದ್ದ ದ್ವಿಚಕ್ರವಾಹನ ಪತ್ತೆಯಾಗಿದೆ.

ವಿನೋದ್ ಓಡಿಸುತ್ತಿದ್ದ ದ್ವಿಚಕ್ರವಾಹನ

ಯುವಕನ ಶವ ಪತ್ತೆ: ಸಾವಿನ ಸುತ್ತ ಸಂಶಯದ ಹುತ್ತ..

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು