3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್ಬಾದ್ ನಿವಾಸಿ.

ವಿನೋದ್ ಶವ ಪತ್ತೆ
Updated on: Dec 08, 2020 | 1:09 PM
ಮೈಸೂರು: 3 ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ಸಾಗರಕಟ್ಟೆ ಕಾವೇರಿ ಹಿನ್ನೀರಲ್ಲಿ ವಿನೋದ್ ಶವ ಕಾಣಿಸಿಕೊಂಡಿದೆ.
22 ವರ್ಷದ ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್ಬಾದ್ ನಿವಾಸಿ. ವಿನೋದ್ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತನಿಗೆ ಕೊಟ್ಟ ಸಾಲವನ್ನು ಹಿಂಪಡೆಯುವುದಾಗಿ ಅಂಗಡಿಯಿಂದ ತೆರಳಿದ್ದ. 3 ದಿನಗಳಾದರೂ ವಿನೋದ್ ಹಿಂದಿರುಗಿ ಬಂದಿರಲಿಲ್ಲ.
ವಿನೋದ್ನನ್ನು ಕೊಲೆ ಮಾಡಿ ನೀರಿಗೆ ಎಸೆದಿರುವ ಅನುಮಾನ ಶುರುವಾಗಿದೆ. ಈ ಬಗ್ಗೆ ಪೋಷಕರು ನಜರ್ಬಾದ್ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಿನೋದ್ ಶವ ಮತ್ತು ಆತನು ಓಡಿಸುತ್ತಿದ್ದ ದ್ವಿಚಕ್ರವಾಹನ ಪತ್ತೆಯಾಗಿದೆ.

ವಿನೋದ್ ಓಡಿಸುತ್ತಿದ್ದ ದ್ವಿಚಕ್ರವಾಹನ
Related Stories
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!