AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್​ಬಾದ್ ನಿವಾಸಿ.

3 ದಿನದ ಹಿಂದೆಯೇ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ
ವಿನೋದ್ ಶವ ಪತ್ತೆ
shruti hegde
| Edited By: |

Updated on: Dec 08, 2020 | 1:09 PM

Share

ಮೈಸೂರು: 3 ದಿನದ ಹಿಂದೆ ನಾಪತ್ತೆಯಾಗಿದ್ದ ಯುವಕ ವಿನೋದ್ ಶವ ಪತ್ತೆಯಾಗಿದೆ. ಸಾಗರಕಟ್ಟೆ ಕಾವೇರಿ ಹಿನ್ನೀರಲ್ಲಿ ವಿನೋದ್ ಶವ ಕಾಣಿಸಿಕೊಂಡಿದೆ.

22 ವರ್ಷದ ವಿನೋದ್ ಮೈಸೂರು ಜಿಲ್ಲೆ ಕೆ.ಆರ್. ನಗರ ತಾಲೂಕಿನ ಸಾಗರಕಟ್ಟೆಯ ನಜರ್​ಬಾದ್ ನಿವಾಸಿ. ವಿನೋದ್ ಮೊಬೈಲ್​ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಸ್ನೇಹಿತನಿಗೆ ಕೊಟ್ಟ ಸಾಲವನ್ನು ಹಿಂಪಡೆಯುವುದಾಗಿ ಅಂಗಡಿಯಿಂದ ತೆರಳಿದ್ದ. 3 ದಿನಗಳಾದರೂ ವಿನೋದ್ ಹಿಂದಿರುಗಿ ಬಂದಿರಲಿಲ್ಲ.

ವಿನೋದ್​ನನ್ನು ಕೊಲೆ ಮಾಡಿ ನೀರಿಗೆ ಎಸೆದಿರುವ ಅನುಮಾನ ಶುರುವಾಗಿದೆ. ಈ ಬಗ್ಗೆ ಪೋಷಕರು ನಜರ್​ಬಾದ್ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವಿನೋದ್ ಶವ ಮತ್ತು ಆತನು ಓಡಿಸುತ್ತಿದ್ದ ದ್ವಿಚಕ್ರವಾಹನ ಪತ್ತೆಯಾಗಿದೆ.

ವಿನೋದ್ ಓಡಿಸುತ್ತಿದ್ದ ದ್ವಿಚಕ್ರವಾಹನ

ಯುವಕನ ಶವ ಪತ್ತೆ: ಸಾವಿನ ಸುತ್ತ ಸಂಶಯದ ಹುತ್ತ..

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?