AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಗರೂಟ ಮಾಡಿ 200ಕ್ಕೂ ಹೆಚ್ಚು ಜನ ಅಸ್ವಸ್ಥ, ವೆಜ್ ಸೇವಿಸಿ ಸಚಿವ ಬಚಾವ್

ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನು ಈ ಬೀಗರ ಔತಣಕೂಟದಲ್ಲಿ ಭಾಗಿಯಾಗಿದ್ದ ಸಚಿವ ಕೆ. ವೆಂಕಟೇಶ್ ಸಸ್ಯಹಾರಿ ಆಹಾರ ಸೇವಿಸಿ ಬಚಾವ್ ಆಗಿದ್ದಾರೆ.

ಬೀಗರೂಟ ಮಾಡಿ 200ಕ್ಕೂ ಹೆಚ್ಚು ಜನ ಅಸ್ವಸ್ಥ, ವೆಜ್ ಸೇವಿಸಿ ಸಚಿವ ಬಚಾವ್
TV9 Web
| Edited By: |

Updated on: Apr 25, 2024 | 11:53 PM

Share

ಮೈಸೂರು, (ಏಪ್ರಿಲ್ 25): ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಇಂದು (ಏಪ್ರಿಲ್ 25) ಬೀಗರ ಔತಣ ಊಟವನ್ನು ಸೇವಿಸಿದ ಸುಮಾರು 200ಕ್ಕೂ ಹೆಚ್ಚು ಮಂದಿಗೆ ತೀವ್ರ ವಾಂತಿ ಬೇಧಿಯಾಗಿದ್ದು, ಕೂಡಲೇ ಅವರನ್ನು ಸಮೀಪದ ಕುಶಾಲನಗರ ಆಸ್ಪತ್ರೆ, ಕೊಪ್ಪ ಆಸ್ಪತ್ರೆ, ಬೈಲಕುಪ್ಪೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬೀಗರ ಔತಣಕೂಟದಲ್ಲಿ ಸಚಿವ ಕೆ, ವೆಂಕಟೇಶ್ ಸಹ ಭಾಗಿಯಾಗಿದ್ದರು. ಆದ್ರೆ, ಅವರು ಮಾಂಸ ಆಹಾರ ಬದಲಿಗೆ ಸಸ್ಯಹಾರಿ ಆಹಾರ ಸೇವಿಸಿದ್ದಾರೆ. ಇದರಿಂದ ಅವರು ಆರೋಗ್ಯವಾಗಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ