AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಗರೂಟ ಮಾಡಿ 200ಕ್ಕೂ ಹೆಚ್ಚು ಜನ ಅಸ್ವಸ್ಥ, ವೆಜ್ ಸೇವಿಸಿ ಸಚಿವ ಬಚಾವ್

ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನು ಈ ಬೀಗರ ಔತಣಕೂಟದಲ್ಲಿ ಭಾಗಿಯಾಗಿದ್ದ ಸಚಿವ ಕೆ. ವೆಂಕಟೇಶ್ ಸಸ್ಯಹಾರಿ ಆಹಾರ ಸೇವಿಸಿ ಬಚಾವ್ ಆಗಿದ್ದಾರೆ.

ಬೀಗರೂಟ ಮಾಡಿ 200ಕ್ಕೂ ಹೆಚ್ಚು ಜನ ಅಸ್ವಸ್ಥ, ವೆಜ್ ಸೇವಿಸಿ ಸಚಿವ ಬಚಾವ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Apr 25, 2024 | 11:53 PM

Share

ಮೈಸೂರು, (ಏಪ್ರಿಲ್ 25): ಬೀಗರ ಔತಣಕೂಟದಲ್ಲಿ ಊಟ ಮಾಡಿದ್ದ 200ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮೈಸೂರು (Mysuru) ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಇಂದು (ಏಪ್ರಿಲ್ 25) ಬೀಗರ ಔತಣ ಊಟವನ್ನು ಸೇವಿಸಿದ ಸುಮಾರು 200ಕ್ಕೂ ಹೆಚ್ಚು ಮಂದಿಗೆ ತೀವ್ರ ವಾಂತಿ ಬೇಧಿಯಾಗಿದ್ದು, ಕೂಡಲೇ ಅವರನ್ನು ಸಮೀಪದ ಕುಶಾಲನಗರ ಆಸ್ಪತ್ರೆ, ಕೊಪ್ಪ ಆಸ್ಪತ್ರೆ, ಬೈಲಕುಪ್ಪೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬೀಗರ ಔತಣಕೂಟದಲ್ಲಿ ಸಚಿವ ಕೆ, ವೆಂಕಟೇಶ್ ಸಹ ಭಾಗಿಯಾಗಿದ್ದರು. ಆದ್ರೆ, ಅವರು ಮಾಂಸ ಆಹಾರ ಬದಲಿಗೆ ಸಸ್ಯಹಾರಿ ಆಹಾರ ಸೇವಿಸಿದ್ದಾರೆ. ಇದರಿಂದ ಅವರು ಆರೋಗ್ಯವಾಗಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!