AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ; ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು

ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು. ಮೈಸೂರಿನ ಬೋಗಾದಿಯಲ್ಲಿ ಘಟನೆ ನಡೆದಿದೆ. ಬೋಗಾದಿ ನಿವಾಸಿ ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕಿ ಮಾದೇವಿ (62) ನೇಣಿಗೆ ಶರಣಾದವರು.

ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ; ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
TV9 Web
| Edited By: |

Updated on:Sep 29, 2021 | 1:37 PM

Share

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಅತ್ತೆ ಮತ್ತೆ ಸೊಸೆ ಕಿತ್ತಾಟ ನಡೆಸಿದ್ದು ಸೊಸೆಗೆ ಅತ್ತೆ ಚಾಕುವಿನಿಂದ ಚುಚ್ಚಿದ್ದಾರೆ. ಬಳಿಕ ಚಾಕು ಚುಚ್ಚಿದ ವಿಚಾರ ಎಲ್ಲರಿಗೂ ತಿಳಿಯಿತೆಂದು ಅಂಜಿದ ಅತ್ತೆ ನೇಣಿಗೆ ಶರಣಾಗಿದ್ದಾರೆ. ಮೈಸೂರಿನ ಬೋಗಾದಿಯಲ್ಲಿ ಈ ಘಟನೆ ನಡೆದಿದೆ. ಬೋಗಾದಿ ನಿವಾಸಿ ಸರ್ಕಾರಿ ಶಾಲೆಯ ನಿವೃತ್ತ ಶಿಕ್ಷಕಿ ಮಾದೇವಿ (62) ನೇಣಿಗೆ ಶರಣಾದವರು.

ಕ್ಷುಲ್ಲಕ ಕಾರಣಕ್ಕೆ ಅತ್ತೆ-ಸೊಸೆಯ ನಡುವೆ ಮಾತಿಗೆ ಮಾತು ಬೆಳೆದಿತ್ತು. ಆ ಕೋಪದಲ್ಲಿ ಸೊಸೆ ವೇದಾವತಿಗೆ ಅತ್ತೆ ಮಾದೇವಿ ಚಾಕುವಿನಿಂದ ಚುಚ್ಚಿದ್ದರು. ಆಕೆ ಜೋರಾಗಿ ಕಿರುಚಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು, ಹೊರಗಡೆಯಿದ್ದ ಮಗ ಕೂಡ ಓಡಿ ಬಂದಿದ್ದರು.

ಗಾಯಗೊಂಡ ವೇದಾವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೊಸೆಯನ್ನು ಆಸ್ಪತ್ರೆಗೆ ಕರೆದೊಯ್ದು ವೇಳೆ ಅತ್ತೆ ಮಾದೇವಿ ಪೊಲೀಸರಿಗೆ ಹೆದರಿ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮುಳ್ಳಿನ ಪೊದೆಯಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರು, ಮಗುವಿಗಾಗಿ ಶೋಧ

ಇದನ್ನೂ ಓದಿ: ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ಆರ್ಡರ್​​ ಮಾಡಿದ್ದು ಮೈಸೂರು ಜಿಲ್ಲಾಧಿಕಾರಿ; ತಹಶೀಲ್ದಾರ್ ಅಲ್ಲ!

Published On - 1:32 pm, Wed, 29 September 21

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ