AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ, ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಸಂಸದ ಪ್ರತಾಪಸಿಂಹ ವಾಗ್ದಾಳಿ

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ. ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ. ಈ ಹಿಂದೆ ಕನ್ನಡದ ವಿಚಾರದಲ್ಲಿ ಹಲವು ಬಾರಿ ಅವರು ಧ್ವನಿ ಎತ್ತಿಲ್ಲ.

ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ, ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಸಂಸದ ಪ್ರತಾಪಸಿಂಹ ವಾಗ್ದಾಳಿ
ಪ್ರತಾಪ್ ಸಿಂಹ
TV9 Web
| Edited By: ಆಯೇಷಾ ಬಾನು|

Updated on: Jan 17, 2022 | 1:53 PM

Share

ಮೈಸೂರು: ಸಂಸ್ಕೃತ ವಿವಿಗೆ ಕರವೇ ನಾರಾಯಣಗೌಡ ವಿರೋಧ ವಿಚಾರಕ್ಕೆ ಸಂಬಂಧಿಸಿ ನಾರಾಯಣಗೌಡಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ನಾರಾಯಣಗೌಡ ಹೆಸರಲ್ಲೇ ಸಂಸ್ಕೃತ ಇದೆ. ಹಾಗಂತ ಅವರು ತಮ್ಮ ಹೆಸರು ಬದಲಾಯಿಸಿಕೊಳ್ಳುತ್ತಾರಾ? ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಪ್ರತಾಪ್ ಸಿಂಹ, ಈ ಹಿಂದೆ ಕನ್ನಡದ ವಿಚಾರದಲ್ಲಿ ಹಲವು ಬಾರಿ ಅವರು ಧ್ವನಿ ಎತ್ತಿಲ್ಲ. ಕರ್ನಾಟಕದ ಜಿಲ್ಲೆಯ ಹೆಸರು ಕನ್ನಡೀಕರಣಗೊಳಿಸುವಾಗ ಟಿಪ್ಪು ಜಯಂತಿ ಆಚರಣೆ, ಟಿಪ್ಪು ವಿವಿ ಸ್ಥಾಪನೆ ವಿಚಾರದಲ್ಲಿ ಮೌನವಾಗಿದ್ದರು. ನಾರಾಯಣಗೌಡ ಚುನಾವಣೆಗೆ ನಿಂತಾಗ ರೇಡ್ ಆಗಿತ್ತು. ಅವರ ಬಳಿ ಹಣ ಸಿಕ್ಕಿದ್ದು ಎಲ್ಲರಿಗೂ ಗೊತ್ತಿದೆ. ಬರೀ ಮೋದಿ ಅವರನ್ನು ವಿರೋಧಿಸುವುದನ್ನು ಬಿಡಿ. ಸಂಸ್ಕೃತ ಕನ್ನಡ ಭಾಷೆಯ ಜೊತೆ ಬೆರೆತು ಹೋಗಿದೆ. ಹುಟ್ಟು ಸಾವು ನಾಮಕರಣ ಮದುವೆ ತಿಥಿ ಎಲ್ಲದರಲ್ಲೂ ಸಂಸ್ಕೃತ ಇದೆ. ಕನ್ನಡ, ಸಂಸ್ಕೃತವನ್ನು ಬೇರೆ ಮಾಡುವ ಕೆಲಸ ಮಾಡಬೇಡಿ ಎಂದು ಮೈಸೂರಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಇದೇ ವೇಳೆ ಮೇಕೆದಾಟು ಯೋಜನೆ ಬಗ್ಗೆ ಮಾತನಾಡಿದ್ದಾರೆ. ಮೇಕೆದಾಟು ವೇಳೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದರು. ದೇಶದಾದ್ಯಂತ ರಾಲಿ ಮಾಡಲು ಸೂಕ್ತ ಕಾಲ ಅಲ್ಲ ಅಂತಾ ಹೇಳಿದ್ದರು. ಮೇಕೆದಾಟು ಯೋಜನೆ ಅಂತಾ ದೊಡ್ಡ ಜಾತ್ರೆ ಮಾಡಿದ್ದು ಕಾಂಗ್ರೆಸ್‌ನವರೆ. ಮುಂದೆಯಾದರೂ ಸ್ವಲ್ಪ ಜವಾಬ್ದಾರಿಯುತವಾಗಿ ವರ್ತಿಸಬೇಕು. ಯಾತ್ರೆ ಮೂಲಕ ಜಾತ್ರೆ ಮಾಡಿ ಜನರಿಗೆ ಮನವರಿಕೆ ಮಾಡಿಸುವುದಲ್ಲ. ಯೋಗ್ಯ ವಿಚಾರ, ಜನರ ಪರವಾಗಿದೆ ಅಂದರೆ ಮಾಧ್ಯಮಗಳ ಮೂಲಕವೂ ಮನವರಿಕೆ ಮಾಡಿಕೊಡಬಹುದು ಎಂದು ಕಾಂಗ್ರೆಸ್ ಪಾದಯಾತ್ರೆಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ವಿಶ್ವವಿದ್ಯಾಲಯ ಸ್ಥಾಪನೆ ಖಂಡಿಸಿ ಇಂದು ಇಡೀ ದಿನ ಕರ್ನಾಟಕ ರಕ್ಷಣಾ ವೇದಿಕೆಯಿಂದ ಟ್ವಿಟರ್ ಅಭಿಯಾನ!

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು