AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2022: ಶ್ರೀಕಂಠ ದತ್ತ ಒಡೆಯರ್ ಬಳಸುತ್ತಿದ್ದ ಕಾರ್​ಗೆ ವಿಶೇಷ ಪೂಜೆ ಸಲ್ಲಿಕೆ

ಆಯುಧ ಪೂಜೆ ನಿಮಿತ್ತ ಮೈಸೂರು ಅರಮನೆಯಲ್ಲಿ ಶ್ರೀಕಂಠ ದತ್ತ ಒಡೆಯರ್ ಬಳಸುತ್ತಿದ್ದ ಕಾರ್​ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Mysore Dasara 2022: ಶ್ರೀಕಂಠ ದತ್ತ ಒಡೆಯರ್ ಬಳಸುತ್ತಿದ್ದ ಕಾರ್​ಗೆ ವಿಶೇಷ ಪೂಜೆ ಸಲ್ಲಿಕೆ
ಶ್ರೀಕಂಠ ದತ್ತ ಒಡೆಯರ್ ಬಳಸುತ್ತಿದ್ದ ಕಾರ್ ಗೆ ವಿಶೇಷ ಪೂಜೆ
TV9 Web
| Edited By: ವಿವೇಕ ಬಿರಾದಾರ|

Updated on:Oct 04, 2022 | 5:31 PM

Share

ಮೈಸೂರು: ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಕಟ್ಟಿದೆ. ಇಂದು ಆಯುಧ ಪೂಜೆ ನಿಮಿತ್ತ ಮೈಸೂರು ಅರಮನೆಯಲ್ಲಿ ಶ್ರೀಕಂಠ ದತ್ತ ಒಡೆಯರ್ ಬಳಸುತ್ತಿದ್ದ ಕಾರ್​ಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶ್ರೀಕಂಠ ದತ್ತ ಒಡೆಯರ್ ಅವರು ಕಾರ್​ಗಳ ಮೇಲೆ ಅಪಾರ ಪ್ರೀತಿ ಹೊಂದಿದ್ದರು. ಹೀಗಾಗಿಶ್ರೀಕಂಠ ದತ್ತ ಒಡೆಯರ್ ಹುಟ್ಟಿದ ವರ್ಷ 1953ನ್ನು ಅರಮನೆ ಕಾರುಗಳಿಗೆ ನೋಂದಣಿ ಸಂಖ್ಯೆ ಇದೆ.

Published On - 5:31 pm, Tue, 4 October 22

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್