AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2021: ಅಂಬಾರಿಯಲ್ಲಿ ರಾರಾಜಿಸುವ ಮಹಿಷಮರ್ಧಿನಿ ಮೂರ್ತಿ ಹೇಗಿದೆ? ಇಲ್ಲಿದೆ ಕುತೂಹಲಕರ ಮಾಹಿತಿ

ಅಂಬಾರಿಯಲ್ಲಿ ರಾರಾಜಿಸುವ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತರು ಕಾದು ಕುಳಿತಿರುತ್ತಾರೆ. ಈ ಬಾರಿ ಮಹಿಷಮರ್ಧಿನಿ ಮೂರ್ತಿ ಹೇಗಿದೆ? ಎಂಬುದನ್ನು ಇಲ್ಲಿ ನೋಡಿ.

ಮೈಸೂರು ದಸರಾ 2021: ಅಂಬಾರಿಯಲ್ಲಿ ರಾರಾಜಿಸುವ ಮಹಿಷಮರ್ಧಿನಿ ಮೂರ್ತಿ ಹೇಗಿದೆ? ಇಲ್ಲಿದೆ ಕುತೂಹಲಕರ ಮಾಹಿತಿ
ಅಂಬಾರಿಯಲ್ಲಿ ರಾರಾಜಿಸುವ ಮಹಿಷಮರ್ಧಿನಿ ಮೂರ್ತಿ
TV9 Web
| Edited By: |

Updated on: Oct 15, 2021 | 11:54 AM

Share

ಮೈಸೂರು ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾಯುತ್ತಿರುತ್ತಾರೆ. ಅದ್ಧೂರಿಯಾಗಿ ಆಚರಿಸುವ ದಸರಾ ಸಂಭ್ರಮದಲ್ಲಿ ಅಂಬಾರಿಯಲ್ಲಿ ರಾರಾಜಿಸುವ ಮಹಿಷಾಸುರ ಮರ್ಧಿನಿ ಮೂರ್ತಿಯನ್ನು ನೋಡುವುದೇ ಕಣ್ಣಿಗೆ ಹಬ್ಬ. ಅಂಬಾರಿಯಲ್ಲಿ ರಾರಾಜಿಸುವ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕಾಗಿ ಭಕ್ತರು ಕಾದು ಕುಳಿತಿರುತ್ತಾರೆ. ಈ ಬಾರಿ ಮಹಿಷಮರ್ಧಿನಿ ಮೂರ್ತಿ ಹೇಗಿದೆ? ಎಂಬುದನ್ನು ಇಲ್ಲಿ ನೋಡಿ.

ಮೂರ್ತಿ ಕಲಾತ್ಮಕವಾಗಿ ಅತ್ಯಂತ ಆಕರ್ಷಕವಾಗಿದೆ. ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ರಾರಾಜಿಸುವ ನಾಡದೇವತೆ ತಾಯಿ ಚಾಮುಂಡೇಶ್ವರಿಯ ರೂಪ ಮಹಿಷಾಸುರ ಮರ್ಧಿನಿ ವಿಗ್ರಹವನ್ನು ಅತ್ಯಂತ ಕಲಾತ್ಮಕವಾಗಿ ಕೆತ್ತಲಾಗಿದೆ. ಜಂಬೂಸವಾರಿಯ ಮೆರವಣಿಗೆಯಲ್ಲಿ ಮಾತ್ರ ಮಹಿಷಾಸುರ ಮರ್ಧಿನಿ ಮೂರ್ತಿಯನ್ನು ಮೆರವಣಿಗೆ ಮಾಡಲಾಗುತ್ತದೆ.

ಅಷ್ಟಭುಜಗಳನ್ನು ಹೊಂದಿರುವ ಮಹಿಷಾಸುರ ಮರ್ಧಿನಿ ವಿಗ್ರಹವನ್ನು ಕಲಾತ್ಮಕವಾಗಿ ಕೆತ್ತಲಾಗಿದೆ. ಈ ಬಾರಿ ಮೈಸೂರು ಅರಮನೆಯ ಆವರಣದಲ್ಲಿ ಮಾತ್ರ ಮೆರವಣಿಗೆ ಕೈಗೊಳ್ಳಲಾಗುತ್ತದೆ. ಈ ಬಾರಿಯ ದಸರಾ ವಿಶೇಷವಾಗಿ ಮಾತನಾಡಿದ ಅರ್ಚಕರಾದ ಶಶಿಶೇಖರ್ ದೀಕ್ಷಿತ್, ಚಾಮುಂಡೇಶ್ವರಿ ಎಲ್ಲಾ ಕಡೆ ಬೇರೆ ಬೇರೆ ರೂಪ ತಾಳುತ್ತಾಳೆ. ಎಂಟು ಕೈಗಳನ್ನು ಇಟ್ಟುಕೊಂಡಿರುವ, ಮಹಿಷಾಸುರ ಸಂಹಾರವನ್ನು ಮಾಡುತ್ತಿರುವ ಮರ್ಧಿನಿಯ ವಿಗ್ರಹ ಇದು. ದೈನಂದಿನ ರೀತಿಯಲ್ಲಿಯೇ ಪೂಜೆ ಸಲ್ಲಿಸಿ, ಮಹಾಪೂಜೆ, ಪಂಚಾಮೃತ ಪೂಜೆ ಮಾಡಿ ಜಂಬೂ ಸವಾರಿಯಲ್ಲಿ ಮಹಿಷಮರ್ಧಿನಿಯನ್ನು ಮೆರವಣಿಗೆ ಮಾಡಲಾಗುತ್ತದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

ಮೈಸೂರು: ಅರಮನೆ ಅಂಗಳದಲ್ಲಿ ಅಂತಿಮ ಹಂತದ ರಿಹರ್ಸಲ್​; ಜಂಬೂಸವಾರಿಯ ತಾಲೀಮಿನ ಸುಂದರ ದೃಶ್ಯಗಳನ್ನು ನೋಡಿ

ಮೈಸೂರು: ಜಂಬೂಸವಾರಿಯಲ್ಲಿ ಭಾಗವಹಿಸಲು ಕೊವಿಡ್ ವರದಿ ಕಡ್ಡಾಯ; ನೆಗೆಟಿವ್ ಇದ್ದರೆ ಮಾತ್ರ ಅರಮನೆ ಆವರಣಕ್ಕೆ ಎಂಟ್ರಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ