AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Dasara 2023: ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ KSRTCಯಿಂದ ವಿಶೇಷ ಪ್ಯಾಕೇಜ್​; ಇಲ್ಲಿ ಡೀಟೈಲ್ಸ್​​​

ಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಶೇಷ ಟೂರ್​ ಪ್ಯಾಕೇಜ್ ಕಲ್ಪಿಸಿದೆ.

Mysore Dasara 2023: ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ KSRTCಯಿಂದ ವಿಶೇಷ ಪ್ಯಾಕೇಜ್​; ಇಲ್ಲಿ ಡೀಟೈಲ್ಸ್​​​
KSRTC
Kiran Surya
| Edited By: |

Updated on:Oct 14, 2023 | 10:50 AM

Share

ಮೈಸೂರು ಅ.14: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್​ ಪ್ಯಾಕೇಜ್ (Tour Package)​ ಕಲ್ಪಿಸಿದೆ. ಪ್ರವಾಸಿಗರಿಗೆ ಗಿರಿದರ್ಶಿನಿ, ದೇವದರ್ಶಿನಿ ಹಾಗೂ ಕೊಡಗು ಟ್ರಿಪ್​ ಯೋಜನೆ ಮಾಡಿದೆ. ಅ.20 ರಿಂದ 26ರವರೆಗೆ ಈ ಪ್ಯಾಕೇಜ್​ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.

ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್​, ಐರಾವತ, ಐರಾವತ ಕ್ಲಬ್​ ಕ್ಲಾಸ್​ (ಮಲ್ಟಿ ಆಕ್ಸಲ್​​) ಇ.ವಿ ಪವರ್​ ಪ್ಲಸ್​​, ಅಂಬಾರಿ ಕ್ಲಬ್​​ ಕ್ಲಾಸ್​​, ಅಂಬಾರಿ ಉತ್ಸವ್​​ ಹಾಗೂ ಪಲ್ಲಕ್ಕಿ ಉತ್ಸವ ಸಾರಿಗೆ ಸೇವೆಗಳ ಜೊತೆಗೆ ವಿಶೇಷ ಪ್ಯಾಕೇಜ್​​​ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆಯ ಒಂದು ದಿನದ ಪ್ಯಾಕೇಜ್​ ಇದಾಗಿದೆ.

ಇದನ್ನೂ ಓದಿ: ಮೈಸೂರು ದಸರಾ: ಬಸ್ ಫ್ರೀ ಇರುವುದರಿಂದ ದಸರಾ ಕಣ್ತುಂಬಿಕೊಳ್ಳಲು ಹೆಚ್ಚು ಜನ ಬರುವ ನಿರೀಕ್ಷೆ, ಹೆಚ್ಚುವರಿ ಬಸ್ ಬಿಟ್ಟ ಕೆಎಸ್​ಆರ್​ಟಿಸಿ

ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ:- 400 ರೂ. ಮತ್ತು ಮಕ್ಕಳಿಗೆ 250 ರೂ.)

ಜಲದರ್ಶಿನಿ: ಗೋಲ್ಡನ್ ಟೆಂಪಲ್, ದುಬಾರೆ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ‌.ಆರ್.ಎಸ್ (ಪ್ರಯಾಣ ದರ ವಯಸ್ಕರಿಗೆ:- 450 ರೂ. ಮತ್ತು ಮಕ್ಕಳಿಗೆ 250 ರೂ.)

ದೇವದರ್ಶಿನಿ: ನಂಜನಗೂಡು, ಬ್ಲಪ್, ಮುಡುಕುತೊರೆ ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ:- 400 ರೂ. ಮತ್ತು ಮಕ್ಕಳಿಗೆ 250 ರೂ.)

ಮಡಿಕೇರಿ ಪ್ಯಾಕೇಜ್: ನಿಸರ್ಗಧಾಮ, ಗೋಲ್ಡನ್‌ ಟೆಂಪಲ್, ಹಾರಂಗಿ, ರಾಜಾಸೀಟ್, ಅಬ್ಬಿಫಾಲ್ಸ್ (ಐರಾಮ ಕ್ಲಬ್ ಕ್ಲಾಸ್ ಪ್ರಯಾಣ ದರ ವಯಸ್ಕರಿಗೆ 1200 ರೂ. ಮತ್ತು ಮಕ್ಕಳಿಗೆ 1000 ರೂ.)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:49 am, Sat, 14 October 23

Follow Us
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ದೇವಿಯನ್ನು ಹಾಲು ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಶ್ರೀರಾಮ ನವಮಿ ಹಿನ್ನೆಲೆ ಕೆ.ಆರ್. ಮಾರುಕಟ್ಟೆ ಫುಲ್​​ ರಶ್​​
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಂದ ಸುತ್ತೂರು ಮಠಕ್ಕೆ ಭೇಟಿ
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು