Mysore Dasara 2023: ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ KSRTCಯಿಂದ ವಿಶೇಷ ಪ್ಯಾಕೇಜ್​; ಇಲ್ಲಿ ಡೀಟೈಲ್ಸ್​​​

ಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಶೇಷ ಟೂರ್​ ಪ್ಯಾಕೇಜ್ ಕಲ್ಪಿಸಿದೆ.

Mysore Dasara 2023: ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ KSRTCಯಿಂದ ವಿಶೇಷ ಪ್ಯಾಕೇಜ್​; ಇಲ್ಲಿ ಡೀಟೈಲ್ಸ್​​​
KSRTC
Follow us
| Updated By: ವಿವೇಕ ಬಿರಾದಾರ

Updated on:Oct 14, 2023 | 10:50 AM

ಮೈಸೂರು ಅ.14: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಟೂರ್​ ಪ್ಯಾಕೇಜ್ (Tour Package)​ ಕಲ್ಪಿಸಿದೆ. ಪ್ರವಾಸಿಗರಿಗೆ ಗಿರಿದರ್ಶಿನಿ, ದೇವದರ್ಶಿನಿ ಹಾಗೂ ಕೊಡಗು ಟ್ರಿಪ್​ ಯೋಜನೆ ಮಾಡಿದೆ. ಅ.20 ರಿಂದ 26ರವರೆಗೆ ಈ ಪ್ಯಾಕೇಜ್​ನ ಸೇವೆಯ ಬಸ್‌ಗಳು ಕಾರ್ಯಾ ನಿರ್ವಹಿಸಲಿವೆ.

ಪ್ರಸ್ತುತ ಕಾರ್ಯಾಚರಣೆ ಮಾಡುತ್ತಿರುವ ಕರ್ನಾಟಕ ಸಾರಿಗೆ (ವೇಗದೂತ) ರಾಜಹಂಸ, ಸ್ಲೀಪರ್​, ಐರಾವತ, ಐರಾವತ ಕ್ಲಬ್​ ಕ್ಲಾಸ್​ (ಮಲ್ಟಿ ಆಕ್ಸಲ್​​) ಇ.ವಿ ಪವರ್​ ಪ್ಲಸ್​​, ಅಂಬಾರಿ ಕ್ಲಬ್​​ ಕ್ಲಾಸ್​​, ಅಂಬಾರಿ ಉತ್ಸವ್​​ ಹಾಗೂ ಪಲ್ಲಕ್ಕಿ ಉತ್ಸವ ಸಾರಿಗೆ ಸೇವೆಗಳ ಜೊತೆಗೆ ವಿಶೇಷ ಪ್ಯಾಕೇಜ್​​​ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದೆ. ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆಯ ಒಂದು ದಿನದ ಪ್ಯಾಕೇಜ್​ ಇದಾಗಿದೆ.

ಇದನ್ನೂ ಓದಿ: ಮೈಸೂರು ದಸರಾ: ಬಸ್ ಫ್ರೀ ಇರುವುದರಿಂದ ದಸರಾ ಕಣ್ತುಂಬಿಕೊಳ್ಳಲು ಹೆಚ್ಚು ಜನ ಬರುವ ನಿರೀಕ್ಷೆ, ಹೆಚ್ಚುವರಿ ಬಸ್ ಬಿಟ್ಟ ಕೆಎಸ್​ಆರ್​ಟಿಸಿ

ಗಿರಿದರ್ಶಿನಿ: ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಕರಿಗೆ:- 400 ರೂ. ಮತ್ತು ಮಕ್ಕಳಿಗೆ 250 ರೂ.)

ಜಲದರ್ಶಿನಿ: ಗೋಲ್ಡನ್ ಟೆಂಪಲ್, ದುಬಾರೆ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ‌.ಆರ್.ಎಸ್ (ಪ್ರಯಾಣ ದರ ವಯಸ್ಕರಿಗೆ:- 450 ರೂ. ಮತ್ತು ಮಕ್ಕಳಿಗೆ 250 ರೂ.)

ದೇವದರ್ಶಿನಿ: ನಂಜನಗೂಡು, ಬ್ಲಪ್, ಮುಡುಕುತೊರೆ ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಕರಿಗೆ:- 400 ರೂ. ಮತ್ತು ಮಕ್ಕಳಿಗೆ 250 ರೂ.)

ಮಡಿಕೇರಿ ಪ್ಯಾಕೇಜ್: ನಿಸರ್ಗಧಾಮ, ಗೋಲ್ಡನ್‌ ಟೆಂಪಲ್, ಹಾರಂಗಿ, ರಾಜಾಸೀಟ್, ಅಬ್ಬಿಫಾಲ್ಸ್ (ಐರಾಮ ಕ್ಲಬ್ ಕ್ಲಾಸ್ ಪ್ರಯಾಣ ದರ ವಯಸ್ಕರಿಗೆ 1200 ರೂ. ಮತ್ತು ಮಕ್ಕಳಿಗೆ 1000 ರೂ.)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:49 am, Sat, 14 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ