ಮೈಸೂರು ದಸರಾ 2023: ಜಂಬೂಸವಾರಿ ವೇಳೆ ಮರಕಳಿಸಲಿದೆ ಗತವೈಭವ, ಏನದು? ಇಲ್ಲಿದೆ ಓದಿ

ಈ ಬಾರಿಯ ಮೈಸೂರು ದಸರಾದ ಜಂಬೂಸವಾರಿ ವಿಶೇಷವಾಗಿರಲಿದೆ. ಕಣ್ಮರೆಯಾಗಿದ್ದ ರಾಜಪೋಷಾಕುಧಾರಿಗಳನ್ನು 2023ರ ಮೈಸೂರು ದಸರಾ ಅಂಬಾರಿ ಮೆರವಣಿಯಲ್ಲಿ ನೋಡಬಹುದಾಗಿದೆ. ಅಷ್ಟಕ್ಕೂ ಈ ರಾಜಪೋಷಾಕುಗಳನ್ನು ಧರಿಸುವವರು ಯಾರು? ಇಲ್ಲಿದೆ ಮಾಹಿತಿ

Follow us
| Updated By: ವಿವೇಕ ಬಿರಾದಾರ

Updated on:Oct 06, 2023 | 11:03 AM

ಮೈಸೂರು ಅ.06: ಮೈಸೂರು ದಸರಾ (Mysore Dasara) ಪ್ರತಿವರ್ಷ ವಿಜೃಂಭಣೆಯಿಂದ ನಡೆಯುತ್ತದೆ. 2023ರ ವೈಭವದ ಮೈಸೂರು ದಸರಾ ಆಚರಣೆಗೆ ಅರಮನೆ ನಗರಿ ಸಜ್ಜಾಗಿದೆ. ಈಗಾಗಲೆ ವಿವಿಧ ಸಾಂಕೃತಿಕ ಚಟುವಟಿಕೆಗಳು ಆರಂಭವಾಗಿವೆ. ಈ ಬಾರಿ ಜಂಬೂಸವಾರಿ (Jambusavari) ವಿಶೇಷವಾಗಿರಲಿದೆ. ಹೌದು ಕಳೆದು ಹೋಗಿದ್ದ ಗತವೈಭವ ಆಚರಣೆ ಈ ಬಾರಿಯ ದಸರಾ ಉತ್ಸವದಲ್ಲಿ ಮರುಕಳಿಸಲಿದೆ. ಜಂಬೂಸವಾರಿ ವೇಳೆ ಪೊಲೀಸರು ರಾಜಪರಂಪರೆಯ ಪೋಷಕುಗಳನ್ನು ಧರಿಸಿ ಅಂಬಾರಿಯೊಂದಿಗೆ ಸಾಗಲಿದ್ದಾರೆ.

ಮೈಸೂರು ದಸರಾ ಆಚರಣೆಗೆ 400 ವರ್ಷಗಳ ಇತಿಹಾಸ ಇದೆ. ಮಹರಾಹಜರ ಆಚರಣೆ ವೇಳೆ ರಾಜಪೋಷಾಕುಗಳನ್ನು ಧರಿಸಿ ಆನೆಯೊಂದಿಗೆ ಹೆಜ್ಜೆ ಹಾಕುತ್ತಿದ್ದರು. ಆದರೆ ನಂತರ ದಿನಗಳಲ್ಲಿ ಈ ಪದ್ದತಿಯನ್ನು ಕೈ ಬಿಡಲಾಗಿತ್ತು. ಈ ಬಾರಿಯ ದಸರಾದಲ್ಲಿ ಈ ಪದ್ದತಿ ಮತ್ತೆ ಮರುಕಳಿಸಲಿದೆ.

ಇದನ್ನೂ ಓದಿ: ಇದೇ ಮೊದಲ ಬಾರಿ ಮೈಸೂರು ದಸರಾ ಮಹೋತ್ಸವದ ಪ್ರಾಯೋಜಕತ್ವಕ್ಕೆ ಆಹ್ವಾನ

ಅರಮನೆಯ ಒಳಗಡೆ ಭಾವಚಿತ್ರದಲ್ಲಿ ಮಾತ್ರ ಕಾಣಸಿಗುತ್ತಿದ್ದ ರಾಜಪರಂಪರೆ ಪೋಷಾಕುಧಾರಿಗಳನ್ನು ಲೈವ್​ ಆಗಿ ನೋಡಬಹುದಾಗಿದೆ. ಈ ವರ್ಷ ಅದೇ ಮಾದರಿಯಲ್ಲಿ ಜಂಬೂ ಸವಾರಿ ಮೆರವಣಿಗೆ ಮಾಡಲು ನಿರ್ಧರಿಸಲಾಗಿದೆ. ಪೊಲೀಸರು ಪಾರಂಪರಿಕ ಪೋಷಕು ತೊಟ್ಟುಕೊಂಡೆ ಭದ್ರತೆ ನೀಡಲಿದ್ದಾರೆ.

ಪಾರಂಪರಿಕ ಪೋಷಕಗಳು ಈಗಾಗಲೇ ಸಿದ್ದಗೊಂಡಿವೆ. ಅದೇ ರೀತಿ ಕಲಾತಂಡದ ಸದಸ್ಯರು ರಾಜಬಿರುದುಗಳನ್ನು ಹಿಡಿದು ಸಾಗಲಿರುವ ಅಭಿಮನ್ಯು ಜೊತೆ ಸಾಗಲಿದ್ದಾರೆ. ಈ‌ ಹಿಂದೆ ಇದ್ದ ಗ್ರೀನ್ ಲ್ಯಾನ್ಸರ್, ರೆಡ್ ಲ್ಯಾನ್ಸಾರ್, ಗ್ರಿಲ್ ಮೀಸೆ, ಬಿರುದು, ದರ್ಬಾರ್ ಹುಡೋಸ್, ಪ್ಯಾಲೇಸ್ ಜಿಲೋ ಪೋಷಕುಗಳನ್ನು ತಯಾರಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 am, Fri, 6 October 23

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ