AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2021: ದಸರಾ ಮೆರಗು ಹೆಚ್ಚಿಸೋ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ

ಜಂಬೂಸವಾರಿಯ ಕ್ಯಾಪ್ಟನ್ ಅಭಿಮನ್ಯು ಸೇರಿ ಗಂಡು ಆನೆಗಳಿಗೆ ತಲಾ ₹3.5 ಲಕ್ಷ ವಿಮೆ ಮಾಡಿಸಲಾಗಿದೆ. ಹೆಣ್ಣಾನೆಗಳಿಗೆ ₹2.5 ಲಕ್ಷ ವಿಮೆ, 16 ಮಾವುತರಿಗೆ ತಲಾ 1 ಲಕ್ಷ ರೂಪಾಯಿ ವಿಮೆ, ಸಾರ್ವಜನಿಕ ಆಸ್ತಿಗೆ ನಷ್ಟವಾದರೆ 30 ಲಕ್ಷ ರೂ. ವಿಮೆಯನ್ನು ಮಾಡಿಸಲಾಗಿದ್ದು ಎಲ್ಲಾ ವಿಮೆ ಅಕ್ಟೋಬರ್ 24ರವರೆಗೂ ಚಾಲ್ತಿಯಲ್ಲಿರಲಿದೆ ಎಂದು ಟಿವಿ9ಗೆ ಡಿಸಿಎಫ್ ಡಾ ವಿ ಕರಿಕಾಳನ್ ಮಾಹಿತಿ ನೀಡಿದ್ದಾರೆ.

Mysuru Dasara 2021: ದಸರಾ ಮೆರಗು ಹೆಚ್ಚಿಸೋ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ
TV9 Web
| Edited By: |

Updated on:Sep 15, 2021 | 10:10 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಮೆರಗನ್ನು ಹೆಚ್ಚಿಸುವ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಥರ್ಡ್ ಪಾರ್ಟಿಯಿಂದ ವಿಮೆ ಮಾಡಿಸಿದೆ. ಸಾರ್ವಜನಿಕ ಆಸ್ತಿ ನಷ್ಟವಾದರೂ ಅದಕ್ಕೂ ವಿಮಾ ಸುರಕ್ಷತೆಯನ್ನು ಮಾಡಿಸಲಾಗಿದೆ.

ಜಂಬೂಸವಾರಿಯ ಕ್ಯಾಪ್ಟನ್ ಅಭಿಮನ್ಯು ಸೇರಿ ಗಂಡು ಆನೆಗಳಿಗೆ ತಲಾ ₹3.5 ಲಕ್ಷ ವಿಮೆ ಮಾಡಿಸಲಾಗಿದೆ. ಹೆಣ್ಣಾನೆಗಳಿಗೆ ₹2.5 ಲಕ್ಷ ವಿಮೆ, 16 ಮಾವುತರಿಗೆ ತಲಾ 1 ಲಕ್ಷ ರೂಪಾಯಿ ವಿಮೆ, ಸಾರ್ವಜನಿಕ ಆಸ್ತಿಗೆ ನಷ್ಟವಾದರೆ 30 ಲಕ್ಷ ರೂ. ವಿಮೆಯನ್ನು ಮಾಡಿಸಲಾಗಿದ್ದು ಎಲ್ಲಾ ವಿಮೆ ಅಕ್ಟೋಬರ್ 24ರವರೆಗೂ ಚಾಲ್ತಿಯಲ್ಲಿರಲಿದೆ ಎಂದು ಟಿವಿ9ಗೆ ಡಿಸಿಎಫ್ ಡಾ ವಿ ಕರಿಕಾಳನ್ ಮಾಹಿತಿ ನೀಡಿದ್ದಾರೆ.

ಈ ಸಾಲಿನ ದಸರಾದಲ್ಲಿ ಮತ್ತಿಗೋಡು ಶಿಬಿರದಿಂದ ಅಂಬಾರಿ ಆನೆ  ಅಭಿಮನ್ಯು, ಗೋಪಾಲಸ್ವಾಮಿ ಬರಲಿವೆ. ಆನೆಕಾಡು ಶಿಬಿರದ ವಿಕ್ರಮ, ದುಬಾರೆ ಶಿಬಿರದ ಕಾವೇರಿ, ಧನಂಜಯ, ನಾಗರಹೊಳೆಯ ದೊಡ್ಡ ಹರವೆ ಶಿಬಿರದ ಅಶ್ವತ್ಥಾಮ, ಬಂಡೀಪುರ ರಾಂಪುರ ಶಿಬಿರದ ಚೈತ್ರಾ ಹಾಗೂ ಲಕ್ಷ್ಮಿ ಜತೆಯಾಗಿ ಸಾಥ್ ನೀಡಲಿವೆ. ಇದೇ ಪ್ರಥಮವಾಗಿ 34 ವರ್ಷದ ಅಶ್ವತ್ಥಾಮ ದಸರಾಗೆ ಪ್ರವೇಶ ಪಡೆದಿದ್ದಾನೆ.  ಕಿರಿಯ ಆನೆಯಾಗಿ ಲಕ್ಷ್ಮೀ ಎರಡನೇ ಬಾರಿಗೆ ದಸರಾದಲ್ಲಿ ಭಾಗಿಯಾಗಲಿದ್ದಾಳೆ.

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ

Published On - 10:09 am, Wed, 15 September 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?