AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2021: ದಸರಾ ಮೆರಗು ಹೆಚ್ಚಿಸೋ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ

ಜಂಬೂಸವಾರಿಯ ಕ್ಯಾಪ್ಟನ್ ಅಭಿಮನ್ಯು ಸೇರಿ ಗಂಡು ಆನೆಗಳಿಗೆ ತಲಾ ₹3.5 ಲಕ್ಷ ವಿಮೆ ಮಾಡಿಸಲಾಗಿದೆ. ಹೆಣ್ಣಾನೆಗಳಿಗೆ ₹2.5 ಲಕ್ಷ ವಿಮೆ, 16 ಮಾವುತರಿಗೆ ತಲಾ 1 ಲಕ್ಷ ರೂಪಾಯಿ ವಿಮೆ, ಸಾರ್ವಜನಿಕ ಆಸ್ತಿಗೆ ನಷ್ಟವಾದರೆ 30 ಲಕ್ಷ ರೂ. ವಿಮೆಯನ್ನು ಮಾಡಿಸಲಾಗಿದ್ದು ಎಲ್ಲಾ ವಿಮೆ ಅಕ್ಟೋಬರ್ 24ರವರೆಗೂ ಚಾಲ್ತಿಯಲ್ಲಿರಲಿದೆ ಎಂದು ಟಿವಿ9ಗೆ ಡಿಸಿಎಫ್ ಡಾ ವಿ ಕರಿಕಾಳನ್ ಮಾಹಿತಿ ನೀಡಿದ್ದಾರೆ.

Mysuru Dasara 2021: ದಸರಾ ಮೆರಗು ಹೆಚ್ಚಿಸೋ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ
TV9 Web
| Edited By: |

Updated on:Sep 15, 2021 | 10:10 AM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಮೆರಗನ್ನು ಹೆಚ್ಚಿಸುವ ಗಜಪಡೆ ಹಾಗೂ ಮಾವುತರಿಗೆ ವಿಮಾ ಸುರಕ್ಷತೆ ನೀಡಲಾಗುತ್ತಿದೆ. ಅರಣ್ಯ ಇಲಾಖೆ ಥರ್ಡ್ ಪಾರ್ಟಿಯಿಂದ ವಿಮೆ ಮಾಡಿಸಿದೆ. ಸಾರ್ವಜನಿಕ ಆಸ್ತಿ ನಷ್ಟವಾದರೂ ಅದಕ್ಕೂ ವಿಮಾ ಸುರಕ್ಷತೆಯನ್ನು ಮಾಡಿಸಲಾಗಿದೆ.

ಜಂಬೂಸವಾರಿಯ ಕ್ಯಾಪ್ಟನ್ ಅಭಿಮನ್ಯು ಸೇರಿ ಗಂಡು ಆನೆಗಳಿಗೆ ತಲಾ ₹3.5 ಲಕ್ಷ ವಿಮೆ ಮಾಡಿಸಲಾಗಿದೆ. ಹೆಣ್ಣಾನೆಗಳಿಗೆ ₹2.5 ಲಕ್ಷ ವಿಮೆ, 16 ಮಾವುತರಿಗೆ ತಲಾ 1 ಲಕ್ಷ ರೂಪಾಯಿ ವಿಮೆ, ಸಾರ್ವಜನಿಕ ಆಸ್ತಿಗೆ ನಷ್ಟವಾದರೆ 30 ಲಕ್ಷ ರೂ. ವಿಮೆಯನ್ನು ಮಾಡಿಸಲಾಗಿದ್ದು ಎಲ್ಲಾ ವಿಮೆ ಅಕ್ಟೋಬರ್ 24ರವರೆಗೂ ಚಾಲ್ತಿಯಲ್ಲಿರಲಿದೆ ಎಂದು ಟಿವಿ9ಗೆ ಡಿಸಿಎಫ್ ಡಾ ವಿ ಕರಿಕಾಳನ್ ಮಾಹಿತಿ ನೀಡಿದ್ದಾರೆ.

ಈ ಸಾಲಿನ ದಸರಾದಲ್ಲಿ ಮತ್ತಿಗೋಡು ಶಿಬಿರದಿಂದ ಅಂಬಾರಿ ಆನೆ  ಅಭಿಮನ್ಯು, ಗೋಪಾಲಸ್ವಾಮಿ ಬರಲಿವೆ. ಆನೆಕಾಡು ಶಿಬಿರದ ವಿಕ್ರಮ, ದುಬಾರೆ ಶಿಬಿರದ ಕಾವೇರಿ, ಧನಂಜಯ, ನಾಗರಹೊಳೆಯ ದೊಡ್ಡ ಹರವೆ ಶಿಬಿರದ ಅಶ್ವತ್ಥಾಮ, ಬಂಡೀಪುರ ರಾಂಪುರ ಶಿಬಿರದ ಚೈತ್ರಾ ಹಾಗೂ ಲಕ್ಷ್ಮಿ ಜತೆಯಾಗಿ ಸಾಥ್ ನೀಡಲಿವೆ. ಇದೇ ಪ್ರಥಮವಾಗಿ 34 ವರ್ಷದ ಅಶ್ವತ್ಥಾಮ ದಸರಾಗೆ ಪ್ರವೇಶ ಪಡೆದಿದ್ದಾನೆ.  ಕಿರಿಯ ಆನೆಯಾಗಿ ಲಕ್ಷ್ಮೀ ಎರಡನೇ ಬಾರಿಗೆ ದಸರಾದಲ್ಲಿ ಭಾಗಿಯಾಗಲಿದ್ದಾಳೆ.

ಇದನ್ನೂ ಓದಿ: Mysuru Dasara 2021: ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ನಾಳೆ ಗಜಪಯಣ ಆರಂಭ

Published On - 10:09 am, Wed, 15 September 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?