AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದಿಂದ ಬಿಲ್​ಗಳು ಬಾಕಿ, ಮೈಸೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿ

ಮೈಸೂರು: ಗುತ್ತಿಗೆದಾರನಿಗೆ 7 ವರ್ಷಗಳಿಂದ ಬಿಲ್ ಪಾವತಿಸದ ಹಿನ್ನೆಲೆ ಮೈಸೂರು ಡಿಸಿ ಕಚೇರಿ ವಸ್ತುಗಳ ಜಪ್ತಿಗೆ ಲೋಕ ಅದಾಲತ್‌ ನ್ಯಾಯಾಲಯ ಆದೇಶ ನೀಡಿದೆ. 2013ರಲ್ಲಿ ಅಟಲ್‌ಜಿ ಜನಸ್ನೇಹಿ ಯೋಜನೆಯಡಿ ಡಿಸಿ ಕಚೇರಿಗೆ ಗುತ್ತಿಗೆದಾರ ಯುಪಿಎಸ್‌ ನೀಡಿದ್ದಾರೆ. UPS ನೀಡಿ 7 ವರ್ಷವಾದ್ರೂ ಜಿಲ್ಲಾಡಳಿತ ಹಣ ಪಾವತಿಸಿಲ್ಲ. ಈ ಬಗ್ಗೆ ಗುತ್ತಿಗೆದಾರ ಚಿದಂಬರ ಕೋರ್ಟ್ ಮೊರೆಹೋಗಿದ್ದಾರೆ. ಹಣ ಪಾವತಿಸುವಂತೆ ನ್ಯಾಯಾಲಯ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಆದರೆ ಕೋರ್ಟ್‌ ಆದೇಶವನ್ನ ನಿರ್ಲಕ್ಷಿಸಿ ಕಳೆದ 7 ವರ್ಷಗಳಿಂದ ಭಾಕಿ ಉಳಿಸಿಕೊಂಡ ಹಣವನ್ನ ಪಾವತಿಸಿಲ್ಲ. […]

7 ವರ್ಷದಿಂದ ಬಿಲ್​ಗಳು ಬಾಕಿ, ಮೈಸೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿ
ಸಾಧು ಶ್ರೀನಾಥ್​
|

Updated on:Jan 27, 2020 | 6:59 PM

Share

ಮೈಸೂರು: ಗುತ್ತಿಗೆದಾರನಿಗೆ 7 ವರ್ಷಗಳಿಂದ ಬಿಲ್ ಪಾವತಿಸದ ಹಿನ್ನೆಲೆ ಮೈಸೂರು ಡಿಸಿ ಕಚೇರಿ ವಸ್ತುಗಳ ಜಪ್ತಿಗೆ ಲೋಕ ಅದಾಲತ್‌ ನ್ಯಾಯಾಲಯ ಆದೇಶ ನೀಡಿದೆ. 2013ರಲ್ಲಿ ಅಟಲ್‌ಜಿ ಜನಸ್ನೇಹಿ ಯೋಜನೆಯಡಿ ಡಿಸಿ ಕಚೇರಿಗೆ ಗುತ್ತಿಗೆದಾರ ಯುಪಿಎಸ್‌ ನೀಡಿದ್ದಾರೆ. UPS ನೀಡಿ 7 ವರ್ಷವಾದ್ರೂ ಜಿಲ್ಲಾಡಳಿತ ಹಣ ಪಾವತಿಸಿಲ್ಲ.

ಈ ಬಗ್ಗೆ ಗುತ್ತಿಗೆದಾರ ಚಿದಂಬರ ಕೋರ್ಟ್ ಮೊರೆಹೋಗಿದ್ದಾರೆ. ಹಣ ಪಾವತಿಸುವಂತೆ ನ್ಯಾಯಾಲಯ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಆದರೆ ಕೋರ್ಟ್‌ ಆದೇಶವನ್ನ ನಿರ್ಲಕ್ಷಿಸಿ ಕಳೆದ 7 ವರ್ಷಗಳಿಂದ ಭಾಕಿ ಉಳಿಸಿಕೊಂಡ ಹಣವನ್ನ ಪಾವತಿಸಿಲ್ಲ. ಈ ಹಿನ್ನೆಲೆ ಮೈಸೂರು ಡಿಸಿ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಡಿಸಿ ಕಚೇರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 6:49 pm, Mon, 27 January 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!