AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2023: ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಜಿಲ್ಲಾಡಳಿತ ಸಿದ್ದತೆ, ಸಾಂಪ್ರದಾಯಿಕ ದಸರಾಗೆ ಎಳ್ಳು ನೀರು?

ಈ ಹಿಂದೆ ನಡೆದಿದ್ದ ಸ್ಟ್ರೀಟ್ ಫೆಸ್ಟಿವಲ್​ ವಿವಾದ ಎಬ್ಬಿಸಿತ್ತು. ಯುವತಿಯರ ಜೊತೆ ಪುಂಡರು ಅಸಭ್ಯವಾಗಿ ವರ್ತಿಸಿದ್ದರು. ಇದರಿಂದ ಜನರು ಆಕ್ರೋಶಗೊಂಡು ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮಲ್ಲಿ ಬೇಡ ಎಂಬ ವಿರೋಧ ವ್ಯಕ್ತಪಡಿಸಿದ್ದರು. ಈದಾದ ಬಳಿಕ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಕೋಕ್ ನೀಡಿದೆ.

ಮೈಸೂರು ದಸರಾ 2023: ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಜಿಲ್ಲಾಡಳಿತ ಸಿದ್ದತೆ, ಸಾಂಪ್ರದಾಯಿಕ ದಸರಾಗೆ ಎಳ್ಳು ನೀರು?
ಸ್ಟ್ರೀಟ್ ಫೆಸ್ಟಿವಲ್
ರಾಮ್​, ಮೈಸೂರು
| Updated By: ವಿವೇಕ ಬಿರಾದಾರ|

Updated on: Oct 09, 2023 | 1:44 PM

Share

ಮೈಸೂರು ಅ.09: ಮೈಸೂರು (Mysore) ಸಾಂಕೃತಿಕ ನಗರಿ ಎಂದೇ ಖ್ಯಾತಿ ಪಡೆದಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಆಚರಣೆ 2023ಕ್ಕೆ ಅ.15 ರಂದು ಚಾಲನೆ ದೊರೆಯಲಿದೆ. ದಸರಾ ಆಚರಣೆಯನ್ನು ಸಾಂಪ್ರದಾಯಿಕ ಮತ್ತು ಕ್ರಮಬದ್ಧವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈ ಬಾರಿ ಸಾಂಪ್ರದಾಯಿಕ ದಸರಾಗೆ (Dasara) ಜಿಲ್ಲಾಡಳಿತ ಎಳ್ಳು ನೀರು ಬಿಡುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಹೌದು ಮೈಸೂರು ಬ್ರಾಂಡ್ ಹೆಸರಿನಲ್ಲಿ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಮುಂದಾಗಿದೆ.

ಈ ಹಿಂದೆ ನಡೆದಿದ್ದ ಸ್ಟ್ರೀಟ್ ಫೆಸ್ಟಿವಲ್​ ವಿವಾದ ಎಬ್ಬಿಸಿತ್ತು. ಯುವತಿಯರ ಜೊತೆ ಪುಂಡರು ಅಸಭ್ಯವಾಗಿ ವರ್ತಿಸಿದ್ದರು. ಇದರಿಂದ ಜನರು ಆಕ್ರೋಶಗೊಂಡು ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮಲ್ಲಿ ಬೇಡ ಎಂಬ ವಿರೋಧ ವ್ಯಕ್ತಪಡಿಸಿದ್ದರು. ಸಾಂಪ್ರದಾಯಿಕ ದಸರಾ ನಡೆಸಿ ಎಂಬ ಕೂಗು ಎದಿತ್ತು. ಈದಾದ ಬಳಿಕ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಕೋಕ್ ನೀಡಿದೆ.

ಇದನ್ನೂ ಓದಿ: ಮೈಸೂರು ದಸರಾ 2023: ಜಂಬೂಸವಾರಿ ವೇಳೆ ಮರಕಳಿಸಲಿದೆ ಗತವೈಭವ, ಏನದು? ಇಲ್ಲಿದೆ ಓದಿ

ಆದರೆ ಇದೀಗ ಮತ್ತೆ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಲು ಸಿದ್ಧವಾಗಿದೆ. ಪ್ರವಾಸೋದ್ಯಮ ಇಲಾಖೆವತಿಯಿಂದ ಅಕ್ಟೋಬರ್​​. 22 ರಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಪ್ಲಾನ್ ಮಾಡಿದೆ. ಈ ಮೂಲಕ ಜಿಲ್ಲಾಡಳಿತ ಸಂಪ್ರದಾಯಕ ದಸರಾಗೆ ಎಳ್ಳು ನೀರು ಬಿಡುತ್ತಾ? ತಾನೇ ಬಹಿಷ್ಕರಿಸಿದ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡುತ್ತಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ