AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2023: ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಜಿಲ್ಲಾಡಳಿತ ಸಿದ್ದತೆ, ಸಾಂಪ್ರದಾಯಿಕ ದಸರಾಗೆ ಎಳ್ಳು ನೀರು?

ಈ ಹಿಂದೆ ನಡೆದಿದ್ದ ಸ್ಟ್ರೀಟ್ ಫೆಸ್ಟಿವಲ್​ ವಿವಾದ ಎಬ್ಬಿಸಿತ್ತು. ಯುವತಿಯರ ಜೊತೆ ಪುಂಡರು ಅಸಭ್ಯವಾಗಿ ವರ್ತಿಸಿದ್ದರು. ಇದರಿಂದ ಜನರು ಆಕ್ರೋಶಗೊಂಡು ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮಲ್ಲಿ ಬೇಡ ಎಂಬ ವಿರೋಧ ವ್ಯಕ್ತಪಡಿಸಿದ್ದರು. ಈದಾದ ಬಳಿಕ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಕೋಕ್ ನೀಡಿದೆ.

ಮೈಸೂರು ದಸರಾ 2023: ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಜಿಲ್ಲಾಡಳಿತ ಸಿದ್ದತೆ, ಸಾಂಪ್ರದಾಯಿಕ ದಸರಾಗೆ ಎಳ್ಳು ನೀರು?
ಸ್ಟ್ರೀಟ್ ಫೆಸ್ಟಿವಲ್
ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on: Oct 09, 2023 | 1:44 PM

Share

ಮೈಸೂರು ಅ.09: ಮೈಸೂರು (Mysore) ಸಾಂಕೃತಿಕ ನಗರಿ ಎಂದೇ ಖ್ಯಾತಿ ಪಡೆದಿದೆ. ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಆಚರಣೆ 2023ಕ್ಕೆ ಅ.15 ರಂದು ಚಾಲನೆ ದೊರೆಯಲಿದೆ. ದಸರಾ ಆಚರಣೆಯನ್ನು ಸಾಂಪ್ರದಾಯಿಕ ಮತ್ತು ಕ್ರಮಬದ್ಧವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈ ಬಾರಿ ಸಾಂಪ್ರದಾಯಿಕ ದಸರಾಗೆ (Dasara) ಜಿಲ್ಲಾಡಳಿತ ಎಳ್ಳು ನೀರು ಬಿಡುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಹೌದು ಮೈಸೂರು ಬ್ರಾಂಡ್ ಹೆಸರಿನಲ್ಲಿ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಮುಂದಾಗಿದೆ.

ಈ ಹಿಂದೆ ನಡೆದಿದ್ದ ಸ್ಟ್ರೀಟ್ ಫೆಸ್ಟಿವಲ್​ ವಿವಾದ ಎಬ್ಬಿಸಿತ್ತು. ಯುವತಿಯರ ಜೊತೆ ಪುಂಡರು ಅಸಭ್ಯವಾಗಿ ವರ್ತಿಸಿದ್ದರು. ಇದರಿಂದ ಜನರು ಆಕ್ರೋಶಗೊಂಡು ಪಾಶ್ಚಿಮಾತ್ಯ ಸಂಸ್ಕೃತಿ ನಮ್ಮಲ್ಲಿ ಬೇಡ ಎಂಬ ವಿರೋಧ ವ್ಯಕ್ತಪಡಿಸಿದ್ದರು. ಸಾಂಪ್ರದಾಯಿಕ ದಸರಾ ನಡೆಸಿ ಎಂಬ ಕೂಗು ಎದಿತ್ತು. ಈದಾದ ಬಳಿಕ ಜಿಲ್ಲಾಡಳಿತ ಸ್ಟ್ರೀಟ್ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಕೋಕ್ ನೀಡಿದೆ.

ಇದನ್ನೂ ಓದಿ: ಮೈಸೂರು ದಸರಾ 2023: ಜಂಬೂಸವಾರಿ ವೇಳೆ ಮರಕಳಿಸಲಿದೆ ಗತವೈಭವ, ಏನದು? ಇಲ್ಲಿದೆ ಓದಿ

ಆದರೆ ಇದೀಗ ಮತ್ತೆ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಜಿಲ್ಲಾಡಳಿತ ಪ್ರಸ್ತಾವನೆ ಸಲ್ಲಿಸಲು ಸಿದ್ಧವಾಗಿದೆ. ಪ್ರವಾಸೋದ್ಯಮ ಇಲಾಖೆವತಿಯಿಂದ ಅಕ್ಟೋಬರ್​​. 22 ರಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸ್ಟ್ರೀಟ್ ಫೆಸ್ಟಿವಲ್ ನಡೆಸಲು ಪ್ಲಾನ್ ಮಾಡಿದೆ. ಈ ಮೂಲಕ ಜಿಲ್ಲಾಡಳಿತ ಸಂಪ್ರದಾಯಕ ದಸರಾಗೆ ಎಳ್ಳು ನೀರು ಬಿಡುತ್ತಾ? ತಾನೇ ಬಹಿಷ್ಕರಿಸಿದ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡುತ್ತಾ? ಎಂಬ ಪ್ರಶ್ನೆ ಉದ್ಭವವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ