AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ಅಂಬರ್ ಗ್ರೀಸ್ ವಶ

ಕೇರಳ ಮೂಲದ ಮೂವರು ಒಂಬತ್ತುವರೆ ಕೆಜಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ್ದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಮೈಸೂರು ಜಿಲ್ಲಾ ಪೊಲೀಸರ ಮಿಂಚಿನ ಕಾರ್ಯಾಚರಣೆ; ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ಅಂಬರ್ ಗ್ರೀಸ್ ವಶ
ತಿಮಿಂಗಿಲ ಅಂಬರ್ ಗ್ರೀಸ್
ಆಯೇಷಾ ಬಾನು
|

Updated on:May 23, 2023 | 10:52 AM

Share

ಮೈಸೂರು: ಹೆಚ್.ಡಿ.ಕೋಟೆ ಮತ್ತು ಜಿಲ್ಲಾ ಸೆನ್ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಕೋಟ್ಯಾಂತರ ಬೆಲೆಬಾಳುವ ತಿಮಿಂಗಿಲದ ವಾಂತಿ ಎನ್ನಲಾಗುವ ಅಪರೂಪದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ(Whale Ambergris). ಕೇರಳ ಮೂಲದ ಮೂವರು ಒಂಬತ್ತುವರೆ ಕೆಜಿ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸಿದ್ದು ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್‌ನಲ್ಲಿ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಎಸ್​ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್​ಪಿ ನಂದಿನಿ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ. ಆರೋಪಿಗಳು ಕೇರಳ ರಾಜ್ಯದ ಕೊಚ್ಚಿನ್ ಸಮುದ್ರದಿಂದ ತಿಮಿಂಗಿಲದ ಅಂಬರ್ ಗ್ರೀಸ್ ತಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಇಬ್ಬರು ಹಡಗು ನಡೆಸುವ ನಾವಿಕರು. ಇನ್ನು ಅರಣ್ಯ ಇಲಾಖೆ ಅಧಿಕಾರಿಗಳ ತಂಡ, ಆರೋಪಿಗಳು ಮಾರಲು ಯತ್ನಿಸಿದ್ದು ಅಂಬರ್ ಗ್ರೀಸ್ ಎಂದು ಖಚಿತ ಪಡಿಸಿದ್ದಾರೆ. ಅಂಬರ್ ಗ್ರೀಸ್‌ಗೆ ವಿದೇಶದಲ್ಲಿ ಅಪಾರವಾದ ಬೇಡಿಕೆ ಇದೆ. ಇದನ್ನು ತಿಳಿದ ಆರೋಪಿಗಳು ದುಡ್ಡ ಮಾಡಲು ಈ ಸಾಹಸಕ್ಕೆ ಕೈ ಹಾಕಿದ್ದಾರೆ. ಆರೋಪಿಗಳ ವಿರುದ್ದ ಹೆಚ್​ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್(Rowdy Sheeter) ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್​ ಸುನೀಲ್​ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 am, Tue, 23 May 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು