AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ

HD Kote municipal office: ಕೆಲಸಕ್ಕೆ ಗೈರು ಹಾಜರಾಗಿದ್ದರೂ ಹೆಚ್.ಡಿ. ಕೋಟೆ ಪುರಸಭೆಯ ಸಂಘಟನಾಧಿಕಾರಿಗೆ ವೇತನ ಪಾವತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದುಗೆ ಪುರಸಭೆ ಸದಸ್ಯರಿಂದ ದೂರು ನೀಡಲಾಗಿದೆ. ಪುರಸಭೆಯ ಸಂಘಟನಾಧಿಕಾರಿ ಉಮಾಶಂಕರ್ ವಿರುದ್ಧ ದೂರು ಕೇಳಿಬಂದಿದ್ದು, ಮೂರು ವರ್ಷಗಳ ಕಾಲ ಕರ್ತವ್ಯಕ್ಕೆ ಹಾಜರಾಗದ ಈ ಅಧಿಕಾರಿ ಪ್ರತಿ ತಿಂಗಳು 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ
ಕೆಲಸಕ್ಕೆ ಬಾರದ ಅಧಿಕಾರಿಗೆ 3 ವರ್ಷ ಬಿಟ್ಟಿ ಸಂಬಳ: ಹೆಚ್.ಡಿ. ಕೋಟೆ ಪುರಸಭೆಯಲ್ಲಿ ಪ್ರಕರಣ
TV9 Web
| Edited By: |

Updated on: Jul 21, 2021 | 1:13 PM

Share

ಮೈಸೂರು: ಮೂರು ವರ್ಷಗಳ ಸುದೀರ್ಘ ಅವಧಿಗೆ ಕೆಲಸಕ್ಕೇ ಬಾರದೆ ಅಧಿಕಾರಿಯೊಬ್ಬ ವೇತನ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ಪುರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸಾಮಾನ್ಯ ಸಭೆಯಲ್ಲಿ ಈ ಅಕ್ರಮ ಬಟಾಬಯಲಾಗಿದೆ. ಪುರಸಭೆ ಸಂಘಟನಾಧಿಕಾರಿ ಉಮಾಶಂಕರ್ ವಿರುದ್ಧ ಈ ದೂರು ಕೇಳಿಬಂದಿದ್ದು, ಈತ ಆಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಕೆಲಸಕ್ಕೆ ಗೈರು ಹಾಜರಾಗಿದ್ದರೂ ಹೆಚ್.ಡಿ. ಕೋಟೆ ಪುರಸಭೆಯ ಸಂಘಟನಾಧಿಕಾರಿಗೆ ವೇತನ ಪಾವತಿಯಾಗಿದೆ ಎಂದು ಶಾಸಕ ಅನಿಲ್ ಚಿಕ್ಕಮಾದುಗೆ ಪುರಸಭೆ ಸದಸ್ಯರಿಂದ ದೂರು ನೀಡಲಾಗಿದೆ. ಪುರಸಭೆಯ ಸಂಘಟನಾಧಿಕಾರಿ ಎಸ್​. ಉಮಾಶಂಕರ್ ವಿರುದ್ಧ ದೂರು ಕೇಳಿಬಂದಿದ್ದು, ಮೂರು ವರ್ಷಗಳ ಕಾಲ ಕರ್ತವ್ಯಕ್ಕೆ ಹಾಜರಾಗದ ಈ ಅಧಿಕಾರಿ ಪ್ರತಿ ತಿಂಗಳು 45‌ ಸಾವಿರ ರೂ. ಪಡೆದಿದ್ದಾರೆ ಎನ್ನಲಾಗಿದೆ. ದಾಖಲಾತಿ ತಿದ್ದುಪಡಿ ಮಾಡಿ ಹಿರಿಯ ಅಧಿಕಾರಿಯಿಂದ ತಮ್ಮ ಖಾತೆಗೆ ವೇತನ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.

ವೇತನ ಪಡೆದ ಉಮಾಶಂಕರ್ ವಿರುದ್ಧ ಕ್ರಮಕ್ಕೆ ಆಗ್ರಹ:

Mysore HD Kote municipal officer umashankar absent from duty for 3 years but given salary monthly 2

ಅಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ ವರ್ಷಗಟ್ಟಲೆ ಲಕ್ಷಾಂತರ ರೂಪಾಯಿ ವೇತನ ಪಡೆದ ಉಮಾಶಂಕರ್

ಅಬ್ಸೆಂಟ್​ ಆಗಿದ್ದರೂ ಪ್ರತಿ ತಿಂಗಳೂ ವರ್ಷಗಟ್ಟಲೆ ಲಕ್ಷಾಂತರ ರೂಪಾಯಿ ವೇತನ ಪಡೆದ ಉಮಾಶಂಕರ್ ವಿರುದ್ಧ ತನಿಖೆ ನಡೆಸಿ, ಸಂಪೂರ್ಣ ವರದಿ ನೀಡಲು ಶಾಸಕ ಚಿಕ್ಕಮಾದು ಮೇಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಹಿಂದೆ ಇದ್ದ ಪುರಸಭೆ ಮುಖ್ಯಾಧಿಕಾರಿ ವೇತನ ಮಂಜೂರು ಮಾಡಿದ್ದಾರೆ ಎಂದು ಅನುಮಾನ ವ್ಯಕ್ತವಾಗಿದ್ದು, ತಿಂಗಳ ಹಿಂದಷ್ಟೇ ಅಧಿಕಾರ ವಹಿಸಿಕೊಂಡಿರುವ ನೂತನ ಮುಖ್ಯಾಧಿಕಾರಿ ಹೆಗಲಿಗೆ ಹಗರಣದ ತನಿಖೆ ಜವಾಬ್ದಾರಿ ವಹಿಸಲಾಗಿದೆ.

ನಾನು 5 ಲಕ್ಷ ರೂ.ಸಂಬಳದಲ್ಲಿ ಪ್ರತಿ ತಿಂಗಳು 2.75 ಲಕ್ಷ ರೂ. ತೆರಿಗೆ ಕಟ್ಟುತ್ತೇನೆ; ದೇಶದ ಅಭಿವೃದ್ಧಿಗಾಗಿ ತೆರಿಗೆ ಕಟ್ಟಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

(Mysore HD Kote municipal officer umashankar absent from duty for 3 years but given salary monthly)

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್