AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ! ಸರಳವಾಗಿ ಜರುಗಿದ ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ

ಕೊರೊನಾ ಭೀತಿಯಿಂದ ಕಳೆದ ವರ್ಷವೂ ಸುತ್ತೂರು ಜಾತ್ರೆ ರದ್ದಾಗಿತ್ತು. ಈ ಬಾರಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಅದ್ದೂರಿ ಆಚರಣೆ ಸಾಧ್ಯವಾಗಿಲ್ಲ. ಸರಳವಾಗಿ ನಡೆದ ಸುತ್ತೂರು ಜಾತ್ರೆಗೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸುತ್ತೂರುಶ್ರೀ ಚಾಲನೆ ನೀಡಿದರು.

ಕೊರೊನಾ ಭೀತಿ! ಸರಳವಾಗಿ ಜರುಗಿದ ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವ
ಸುತ್ತೂರು ಜಾತ್ರಾ ಮಹೋತ್ಸವ
TV9 Web
| Edited By: |

Updated on:Jan 30, 2022 | 3:19 PM

Share

ಮೈಸೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಾಗಿ ಕರ್ನಾಟಕ ಸರ್ಕಾರ (Karnataka Government) ಕಠಿಣ ನಿಯಮಗಳನ್ನ ಜಾರಿಗೆ ತಂದಿಲ್ಲ. ಆದರೆ ಮೆರವಣಿಗೆ, ಜಾತ್ರಾ ಮಹೋತ್ಸವಕ್ಕೆ ಸರ್ಕಾರ ಬ್ರೇಕ್ ಹಾಕಿದೆ. ಜಾತ್ರೆಗಳಿಗೆ ನಿರ್ಬಂಧ ಹೇರಿರುವ ಹಿನ್ನೆಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವ ಸರಳವಾಗಿ ಜರುಗಿದೆ. ಪ್ರತಿ ವರ್ಷ 6 ದಿನಗಳು ನಡೆಯುತ್ತಿದ್ದ ಶಿವರಾತ್ರೀಶ್ವರ ಜಾತ್ರೆ ಈ ಬಾರಿ ಸರಳವಾಗಿ ನಡೆಯುತ್ತಿದೆ.

ಕೊರೊನಾ ಭೀತಿಯಿಂದ ಕಳೆದ ವರ್ಷವೂ ಸುತ್ತೂರು ಜಾತ್ರೆ ರದ್ದಾಗಿತ್ತು. ಈ ಬಾರಿಯೂ ಕೊರೊನಾ ಹೆಚ್ಚಾಗುತ್ತಿರುವ ಕಾರಣ ಅದ್ದೂರಿ ಆಚರಣೆ ಸಾಧ್ಯವಾಗಿಲ್ಲ. ಸರಳವಾಗಿ ನಡೆದ ಸುತ್ತೂರು ಜಾತ್ರೆಗೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸುತ್ತೂರುಶ್ರೀ ಚಾಲನೆ ನೀಡಿದರು. ಉತ್ಸವ ಮೂರ್ತಿ ಮೆರವಣಿಗೆ, ಬೆಳ್ಳಿ ರಥೋತ್ಸವ ಆಚರಣೆ ಮಾಡಿದರು.

ಒಂದೇ ದಿನ 37 ಮಕ್ಕಳಿಗೆ ಕೊರೊನಾ‌ ಪಾಸಿಟಿವ್: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ. ಒಂದೇ ದಿನ 37 ಮಕ್ಕಳಿಗೆ‌ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ವಿನಾಯಕ ಮತ್ತು ಶರಣಬಸವೇಶ್ವರ ಪ್ರಾಥಮಿಕ ಶಾಲೆಗಳು ಸೀಲ್ ಡೌನ್ ಆಗಿವೆ. ಕೊವಿಡ್ ಪತ್ತೆಯಾದ ಹಿನ್ನೆಲೆ ಶಾಲೆಗೆ ಮೂರು ದಿನಗಳ‌ ಕಾಲ‌ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ

‘ಗೀತಾ ಅವರು ತಾಯಿ ಸ್ಥಾನದಲ್ಲಿ ಇದ್ದಾರೆ’; ಮೈಸೂರಿನ ಶಕ್ತಿಧಾಮದ ಬಗ್ಗೆ ಶಿವರಾಜ್​ಕುಮಾರ್​ ಮಾತು

Literature : ಅಭಿಜ್ಞಾನ ; ‘ಬರೋ ವರ್ಷ ಈ ಹೊತ್ತಿಗೆ ಗುಡೀಗೆ ನೂರಾರು ಜನ ಬರೋ ಅಂಗೆ ಮಾಡದಿದ್ದರೆ ನಾ ಸತ್ತೆ ಅಂತ ತಿಳುಕ’

Published On - 3:10 pm, Sun, 30 January 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ